ಬಡವರ ಹೊಟ್ಟೆ ತುಂಬಿಸಲು ಪ್ರತಿನಿತ್ಯ ಇಷ್ಟು ಖರ್ಚು ಮಾಡುತ್ತಿದ್ದಾರಂತೆ ಶಿವರಾಜ್ ಕುಮಾರ್!

Webdunia
ಬುಧವಾರ, 22 ಏಪ್ರಿಲ್ 2020 (09:14 IST)
ಬೆಂಗಳೂರು: ಕೊರೋನಾದಿಂದ ಸಂಕಷ್ಟಕ್ಕೀಡಾದ ಬಡವರಿಗೆ ನಟ ಶಿವರಾಜ್ ಕುಮಾರ್ ತಮ್ಮ ಅಭಿಮಾನಿ ಬಳಗದವರ ಮೂಲಕ ಪ್ರತಿನಿತ್ಯ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ಇದಕ್ಕಾಗಿ ಅವರು ಮಾಡುತ್ತಿರುವ ವೆಚ್ಚವೆಷ್ಟು ಗೊತ್ತೇ?


ಶಿವರಾಜ್ ಕುಮಾರ್ ಪ್ರತಿದಿನ ಬಡವರು, ಸಿನಿ ಕಾರ್ಮಿಕರು ಸೇರಿದಂತೆ 500 ಜನರಿಗೆ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ಇದಕ್ಕಾಗಿ ಅವರು ದಿನವೊಂದಕ್ಕೆ 1.5 ಲಕ್ಷ ರೂ. ಖರ್ಚು ಮಾಡುತ್ತಿದ್ದಾರೆ ಎಂದು ಅವರ ಅಭಿಮಾನಿ ಬಳಗ ಹೇಳಿಕೊಂಡಿದೆ.

ಸ್ಯಾಂಡಲ್ ವುಡ್ ನ ಎಲ್ಲಾ ಸೆಲೆಬ್ರಿಟಿಗಳೂ ಈಗ ತಮ್ಮ ಅಭಿಮಾನಿ ಬಳಗದ ಮೂಲಕ ಬಡವರ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ಶಿವಣ್ಣ ಇಷ್ಟೊಂದು ಕಾಳಜಿ ತೆಗೆದುಕೊಳ್ಳುತ್ತಿರುವುದಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಬಿಸಿಲ ಬೇಗೆ, ಆರೋಗ್ಯದ ಮೇಲಿರಲಿ ಹೆಚ್ಚಿನ ಕಾಳಜಿ

ಮುಖದಲ್ಲಿ ಮೊಡವೆ ಬರಬಾರದು ಎಂದಿದ್ದರೆ ಇಂಥಾ ಆಹಾರ ಸೇವಿಸಬೇಡಿ video

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments