Webdunia - Bharat's app for daily news and videos

Install App

ಮಂಡ್ಯ ನಗರದಲ್ಲಿ ಜಿಲ್ಲಾಡಳಿತದ ಆದೇಶ ಉಲ್ಲಂಘನೆ ಮಾಡಿದ ಅಂಗಡಿ ಮಾಲೀಕರು

Webdunia
ಸೋಮವಾರ, 23 ಮಾರ್ಚ್ 2020 (11:06 IST)
ಮಂಡ್ಯ : ಮಹಾಮಾರಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಆದರೆ ಮಂಡ್ಯ ನಗರದಲ್ಲಿ ಜಿಲ್ಲಾಡಳಿತದ ಆದೇಶವನ್ನು  ಉಲ್ಲಂಘನೆ ಮಾಡಲಾಗಿದೆ ಎನ್ನಲಾಗಿದೆ.

ಕೊರೊನಾ ಸೋಂಕು ಹಿನ್ನಲೆ ಹೆದ್ದಾರಿ ಪಕ್ಕದ ಅಂಗಡಿ ಮುಚ್ಚುವಂತೆ ಡಿಸಿ ಆದೇಶಿಸಿದ್ದಾರೆ.  ಆದ್ರೆ ಜಿಲ್ಲಾಡಳಿತದ ಆದೇಶ ದಿಕ್ಕರಿಸಿ ಅಂಗಡಿ ಮಾಲೀಕರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಂಗಡಿಗಳನ್ನು ಓಪನ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments