Webdunia - Bharat's app for daily news and videos

Install App

ಸಾಮಾಜಿಕ ಅಂತರದಿಂದ ಕೊರೋನಾ ಗಣನೀಯವಾಗಿ ಕಡಿಮೆಯಾಗಿದೆ

Webdunia
ಮಂಗಳವಾರ, 4 ಆಗಸ್ಟ್ 2020 (11:02 IST)
ಬೆಂಗಳೂರು: ಕೊರೋನಾ ವೈರಸ್ ದೇಶಕ್ಕೆ ಕಾಲಿಡುತ್ತಿದ್ದಂತೇ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದ್ದರು.

 

ಕೊರೋನಾ ಸೋಂಕಿತನ ಸೀನು, ಕೆಮ್ಮು ಇತ್ಯಾದಿಗಳು ಇನ್ನೊಬ್ಬರಿಗೆ ಹರಡುವ ಸಾಧ್ಯತೆಯಿದೆ. ಹೀಗಾಗಿ ಒಬ್ಬರಿಗೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಪ್ರಧಾನಿ ಮಾತ್ರವಲ್ಲದೆ, ಆರೋಗ್ಯ ತಜ್ಞರೂ ಸಲಹೆ ನೀಡಿದ್ದರು.

ಈ ಸಲಹೆ ಸಾಕಷ್ಟು ಪರಿಣಾಮಕಾರಿಯಾಗಿದೆ ಎಂದು ತಜ್ಞರು ಹೇಳುತ್ತಾರೆ. ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ ಸುಮಾರು 40 ಕ್ಕೂ ಹೆಚ್ಚು ರಾಷ್ಟ್ರಗಳು ಸಾಮಾಜಿಕ ಅಂತರವನ್ನು ಕಡ್ಡಾಯಗೊಳಿಸಿ ಯಶಸ್ಸು ಕಂಡಿದೆ. ಇದರಿಂದಾಗಿ ಲಕ್ಷಾಂತರ ಮಂದಿ ಕೊರೋನಾ ಅಪಾಯದಿಂದ ಪಾರಾಗಿದ್ದಾರೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದು ಇಂದು ಮಾತ್ರವಲ್ಲ, ಮುಂದಿನ ದಿನಗಳಲ್ಲೂ ಮುಂದುವರಿದರೆ ಆರೋಗ್ಯದ ದೃಷ್ಟಿಯಿಂದ ಉತ್ತಮ ಎನ್ನುವುದು ಅವರ ಅಭಿಪ್ರಾಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಮುಂದಿನ ಸುದ್ದಿ
Show comments