ಕನ್ನಡ ಚಿತ್ರರಂಗದ ಕಾರ್ಮಿಕರಿಗೂ ಸಹಾಯ ಮಾಡಿದ ಸುಧಾಮೂರ್ತಿ

Webdunia
ಮಂಗಳವಾರ, 21 ಏಪ್ರಿಲ್ 2020 (09:59 IST)
ಬೆಂಗಳೂರು: ಇನ್ ಫೋಸಿಸ್ ಸಂಸ್ಥಾಪಕಿ, ಸಮಾಜ ಸೇವಕಿ ಸುಧಾಮೂರ್ತಿ ಕಷ್ಟ ಎಂದು ಬಂದವರಿಗೆ ಸಹಾಯ ಮಾಡಲು ಹಿಂದೆ ಮುಂದೆ ನೋಡಲ್ಲ. ಇದೀಗ ಕೊರೋನಾದಿಂದ ಸಂಕಷ್ಟಕ್ಕೀಡಾದವರಿಗೂ ಸುಧಾಮೂರ್ತಿ ತಮ್ಮಿಂದಾದ ಸಹಾಯ ಮಾಡುತ್ತಿದ್ದಾರೆ.


ಕೊರೋನಾದಿಂದಾಗಿ ಚಿತ್ರರಂಗದ ನೂರಾರು ಕಾರ್ಮಿಕರು ಒಪ್ಪೊತ್ತಿನ ಊಟಕ್ಕೂ ತೊಂದರೆಯಾಗಿ ದಿನ ದೂಡುತ್ತಿದ್ದಾರೆ. ಇಂತಹ ಕಾರ್ಮಿಕರಿಗೆ ಸುಧಾಮೂರ್ತಿ ನೆರವಾಗಿದ್ದಾರೆ.

ಕಾರ್ಮಿಕ ಸಂಘದ ಮನವಿಗೆ ಸ್ಪಂದಿಸಿರುವ ಸುಧಾಮೂರ್ತಿ ಎಲ್ಲಾ ಕಾರ್ಮಿಕ ಸಂಘಟನೆಗಳ ಸದಸ್ಯರಿಗೆ ಸುಮಾರು 2000 ಅಗತ್ಯ ವಸ್ತುಗಳ ಕಿಟ್ ನೀಡಿದ್ದಾರೆ. ಅವರ ಈ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ
Show comments