ಕನ್ನಡ ಚಿತ್ರರಂಗದ ಕಾರ್ಮಿಕರಿಗೂ ಸಹಾಯ ಮಾಡಿದ ಸುಧಾಮೂರ್ತಿ

Webdunia
ಮಂಗಳವಾರ, 21 ಏಪ್ರಿಲ್ 2020 (09:59 IST)
ಬೆಂಗಳೂರು: ಇನ್ ಫೋಸಿಸ್ ಸಂಸ್ಥಾಪಕಿ, ಸಮಾಜ ಸೇವಕಿ ಸುಧಾಮೂರ್ತಿ ಕಷ್ಟ ಎಂದು ಬಂದವರಿಗೆ ಸಹಾಯ ಮಾಡಲು ಹಿಂದೆ ಮುಂದೆ ನೋಡಲ್ಲ. ಇದೀಗ ಕೊರೋನಾದಿಂದ ಸಂಕಷ್ಟಕ್ಕೀಡಾದವರಿಗೂ ಸುಧಾಮೂರ್ತಿ ತಮ್ಮಿಂದಾದ ಸಹಾಯ ಮಾಡುತ್ತಿದ್ದಾರೆ.


ಕೊರೋನಾದಿಂದಾಗಿ ಚಿತ್ರರಂಗದ ನೂರಾರು ಕಾರ್ಮಿಕರು ಒಪ್ಪೊತ್ತಿನ ಊಟಕ್ಕೂ ತೊಂದರೆಯಾಗಿ ದಿನ ದೂಡುತ್ತಿದ್ದಾರೆ. ಇಂತಹ ಕಾರ್ಮಿಕರಿಗೆ ಸುಧಾಮೂರ್ತಿ ನೆರವಾಗಿದ್ದಾರೆ.

ಕಾರ್ಮಿಕ ಸಂಘದ ಮನವಿಗೆ ಸ್ಪಂದಿಸಿರುವ ಸುಧಾಮೂರ್ತಿ ಎಲ್ಲಾ ಕಾರ್ಮಿಕ ಸಂಘಟನೆಗಳ ಸದಸ್ಯರಿಗೆ ಸುಮಾರು 2000 ಅಗತ್ಯ ವಸ್ತುಗಳ ಕಿಟ್ ನೀಡಿದ್ದಾರೆ. ಅವರ ಈ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಮುಂದಿನ ಸುದ್ದಿ
Show comments