Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪ ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್

Webdunia
ಬುಧವಾರ, 6 ಮೇ 2020 (09:30 IST)
ಬೆಂಗಳೂರು: ಮಂಡ್ಯದಲ್ಲಿ ಕೊರೋನಾ ಸಮಸ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಸೌಕರ್ಯವೊದಗಿಸಿಕೊಡುವಂತೆ ಸಂಸದೆ ಸುಮಲತಾ ಅಂಬರೀಶ್, ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

 
ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಬಗ್ಗೆ, ಜಿಲ್ಲೆಗೆ ಮರಳುತ್ತಿರುವ ಕಾರ್ಮಿಕರಿಗೆ ಸ್ಕ್ರೀನಿಂಗ್ ವ್ಯವಸ್ಥೆ, ಕ್ವಾರಂಟೈನ್ ಗೆ ವ್ಯವಸ್ಥೆ ಮಾಡಲು ಶಿಬಿರಗಳ ನಿರ್ಮಾಣ ಮಾಡುವ ಕುರಿತಂತೆ ಮುಖ್ಯಮಂತ್ರಿಗಳ ಜತೆ ಸುಮಲತಾ ಚರ್ಚೆ ನಡೆಸಿದ್ದಾರೆ.

ಅಲ್ಲದೆ, ಮುಂಬೈನಲ್ಲಿ ನೆಲೆಸಿರುವ ಮಂಡ್ಯ ವಾಸಿಗಳು ಅಗತ್ಯ ವಸ್ತುಗಳ ಕೊರತೆ ಅನುಭವಿಸುತ್ತಿದ್ದು, ಕೇಂದ್ರದ ಜತೆ ಮಾತನಾಡಿ ಅವರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ನಮ್ಮ ಮನವಿಗೆ ಮುಖ್ಯಮಂತ್ರಿಗಳಿಂದ ಸೂಕ್ತ ಭರವಸೆ ಸಿಕ್ಕಿದೆ ಎಂದು ಸುಮಲತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments