ಸಿಎಂ ಯಡಿಯೂರಪ್ಪ ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್

Webdunia
ಬುಧವಾರ, 6 ಮೇ 2020 (09:30 IST)
ಬೆಂಗಳೂರು: ಮಂಡ್ಯದಲ್ಲಿ ಕೊರೋನಾ ಸಮಸ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಸೌಕರ್ಯವೊದಗಿಸಿಕೊಡುವಂತೆ ಸಂಸದೆ ಸುಮಲತಾ ಅಂಬರೀಶ್, ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

 
ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಬಗ್ಗೆ, ಜಿಲ್ಲೆಗೆ ಮರಳುತ್ತಿರುವ ಕಾರ್ಮಿಕರಿಗೆ ಸ್ಕ್ರೀನಿಂಗ್ ವ್ಯವಸ್ಥೆ, ಕ್ವಾರಂಟೈನ್ ಗೆ ವ್ಯವಸ್ಥೆ ಮಾಡಲು ಶಿಬಿರಗಳ ನಿರ್ಮಾಣ ಮಾಡುವ ಕುರಿತಂತೆ ಮುಖ್ಯಮಂತ್ರಿಗಳ ಜತೆ ಸುಮಲತಾ ಚರ್ಚೆ ನಡೆಸಿದ್ದಾರೆ.

ಅಲ್ಲದೆ, ಮುಂಬೈನಲ್ಲಿ ನೆಲೆಸಿರುವ ಮಂಡ್ಯ ವಾಸಿಗಳು ಅಗತ್ಯ ವಸ್ತುಗಳ ಕೊರತೆ ಅನುಭವಿಸುತ್ತಿದ್ದು, ಕೇಂದ್ರದ ಜತೆ ಮಾತನಾಡಿ ಅವರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ನಮ್ಮ ಮನವಿಗೆ ಮುಖ್ಯಮಂತ್ರಿಗಳಿಂದ ಸೂಕ್ತ ಭರವಸೆ ಸಿಕ್ಕಿದೆ ಎಂದು ಸುಮಲತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ
Show comments