Webdunia - Bharat's app for daily news and videos

Install App

ಕೊರೋನಾ ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ: ಸುಮಲತಾ ಅಂಬರೀಶ್

Webdunia
ಶನಿವಾರ, 18 ಜುಲೈ 2020 (10:12 IST)
ಬೆಂಗಳೂರು: ಕೊರೋನಾದಿಂದ ಗುಣಮುಖರಾಗುತ್ತಿರುವ ನಟಿ, ಸಂಸದೆ ಸುಮಲತಾ ಅಂಬರೀಶ್ ತಮ್ಮ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ.


‘ನನ್ನ ಕ್ವಾರಂಟೈನ್ ಅವಧಿ ಮುಗಿಯಲು ಕೆಲವೇ ದಿನಗಳಿವೆ. ನಂತರ ಆರೋಗ್ಯ ಪರೀಕ್ಷೆ ಆದ ಕೂಡಲೇ ಸಾರ್ವಜನಿಕ ಜೀವನಕ್ಕೆ ಮರಳುವೆ.  ಸದ್ಯ ನಿಮ್ಮಲ್ಲಿ ಒಂದು ವಿಚಾರವನ್ನು ಹೇಳಲು ಬಯಸುವೆ.

ನಾನು ಕೊರೋನಾದಿಂದ ಗುಣಮುಖವಾಗಿದ್ದೇನೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಕ್ವಾರಂಟೈನ್ ಅವಧಿ ಮುಗಿದು ಪರೀಕ್ಷೆ ನಡೆಸಿದ ಬಳಿಕವೇ ಇದು ಗೊತ್ತಾಗಲಿದೆ. ಸದ್ಯಕ್ಕೆ ಔಷಧಿ ಮತ್ತು ಶುಶ್ರೂಷೆ ಮುಂದುವರಿದಿದೆ. ನನಗೆ ಹಾರೈಸಿದ ನಿಮಗೆಲ್ಲರಿಗೂ ಧನ್ಯವಾದಗಳು.

ಕೊರೋನಾ ಸೋಂಕಿತರನ್ನು ಅಪರಾಧಿಗಳಂತೆ ಕಾಣುವುದು, ಸಾಮಾಜಿಕ ನಿಂದನೆ ಮಾಡುವುದು ಸರಿಯಲ್ಲ. ಇದು ಒಂದು ಯುದ್ಧ, ನಾವೆಲ್ಲರೂ ಜತೆಯಾಗಿ ಹೋರಾಡಬೇಕಿದೆ. ಸೋಂಕಿತರು ಕ್ವಾರಂಟೈನ್ ಅವಧಿಯನ್ನು ಪೂರೈಸುವುದು, ಸರ್ಕಾರದ ನಿಯಮಗಳನ್ನು ಪಾಲಿಸುವುದು ತುಂಬಾ ಮುಖ್ಯ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಸುರಕ್ಷಿತವಾಗಿರಿ’ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments