ಮದ್ಯಪ್ರಿಯರ ನಿಯಂತ್ರಿಸಲು ಶಿಕ್ಷಕರ ನೇಮಕ!

Webdunia
ಗುರುವಾರ, 7 ಮೇ 2020 (10:03 IST)
ವಿಶಾಖಪಟ್ಟಣ: ಲಾಕ್ ಡೌನ್ ಸಡಿಲಿಕೆಯಾದಂತೆ ಮದ್ಯದಂಗಡಿ ತೆರೆಯುವ ಸರ್ಕಾರದ ನಿರ್ಧಾರದಿಂದ ವಿಶಾಖಪಟ್ಟಣದಲ್ಲಿ ಶಿಕ್ಷಕರಿಗೆ ಹೊಸ ಕೆಲಸ ಸಿಕ್ಕಿದೆ!


ಕರ್ನಾಟಕದಂತೇ ವಿಶಾಖಪಟ್ಟಣದಲ್ಲೂ ಮದ್ಯದಂಗಡಿ ತೆರೆದ ಬೆನ್ನಲ್ಲೇ ಪಾನಪ್ರಿಯರು ಎಣ್ಣೆ ಬಾಟಲಿಗಾಗಿ ನೂಕು ನುಗ್ಗಲು ನಡೆಸಿದ್ದಾರೆ. ಇವರನ್ನು ನಿಯಂತ್ರಿಸಲು ಇಲ್ಲಿನ ಸರ್ಕಾರಿ ಶಿಕ್ಷಕರನ್ನು ಬಳಸಲಾಗುತ್ತಿದೆ.

ಪೊಲೀಸರ ಜತೆ ಜನರ ನೂಕು ನುಗ್ಗಲು ನಿಭಾಯಿಸಲು ಶಿಕ್ಷಕರನ್ನು ಸ್ವಯಂ ಸೇವಕರಾಗಿ ಬಳಸಲಾಗಿದೆ. ಈ ಶಿಕ್ಷಕರು ಮದ್ಯಕ್ಕಾಗಿ ಕ್ಯೂ ನಿಂತ ಪಾನಪ್ರಿಯರಿಗೆ ಟೋಕನ್ ಕೊಡುವ ಕೆಲಸ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments