Webdunia - Bharat's app for daily news and videos

Install App

ಮದ್ಯಪ್ರಿಯರ ನಿಯಂತ್ರಿಸಲು ಶಿಕ್ಷಕರ ನೇಮಕ!

Webdunia
ಗುರುವಾರ, 7 ಮೇ 2020 (10:03 IST)
ವಿಶಾಖಪಟ್ಟಣ: ಲಾಕ್ ಡೌನ್ ಸಡಿಲಿಕೆಯಾದಂತೆ ಮದ್ಯದಂಗಡಿ ತೆರೆಯುವ ಸರ್ಕಾರದ ನಿರ್ಧಾರದಿಂದ ವಿಶಾಖಪಟ್ಟಣದಲ್ಲಿ ಶಿಕ್ಷಕರಿಗೆ ಹೊಸ ಕೆಲಸ ಸಿಕ್ಕಿದೆ!


ಕರ್ನಾಟಕದಂತೇ ವಿಶಾಖಪಟ್ಟಣದಲ್ಲೂ ಮದ್ಯದಂಗಡಿ ತೆರೆದ ಬೆನ್ನಲ್ಲೇ ಪಾನಪ್ರಿಯರು ಎಣ್ಣೆ ಬಾಟಲಿಗಾಗಿ ನೂಕು ನುಗ್ಗಲು ನಡೆಸಿದ್ದಾರೆ. ಇವರನ್ನು ನಿಯಂತ್ರಿಸಲು ಇಲ್ಲಿನ ಸರ್ಕಾರಿ ಶಿಕ್ಷಕರನ್ನು ಬಳಸಲಾಗುತ್ತಿದೆ.

ಪೊಲೀಸರ ಜತೆ ಜನರ ನೂಕು ನುಗ್ಗಲು ನಿಭಾಯಿಸಲು ಶಿಕ್ಷಕರನ್ನು ಸ್ವಯಂ ಸೇವಕರಾಗಿ ಬಳಸಲಾಗಿದೆ. ಈ ಶಿಕ್ಷಕರು ಮದ್ಯಕ್ಕಾಗಿ ಕ್ಯೂ ನಿಂತ ಪಾನಪ್ರಿಯರಿಗೆ ಟೋಕನ್ ಕೊಡುವ ಕೆಲಸ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments