Webdunia - Bharat's app for daily news and videos

Install App

ಕ್ವಾರಂಟೈನ್ ಕೇಂದ್ರ ಎಂದರೆ ಜೈಲಲ್ಲ ಎಂದ ಬಿಜೆಪಿ ಸಂಸದ

Webdunia
ಭಾನುವಾರ, 14 ಜೂನ್ 2020 (21:26 IST)
ಕೊರೊನಾ ವೈರಸ್ ತಡೆಗೆ ಕ್ವಾರಾಂಟೈನ್ ಮಾಡಲಾಗುತ್ತಿದೆ. ಕ್ವಾರಂಟೈನ್ ಕೇಂದ್ರಗಳೆಂದರೆ, ಜನರು ಜೈಲೆಂಬ ರೀತಿಯಲ್ಲಿ ಹೆದರುತ್ತಿದ್ದಾರೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.

ಸಾಂಸ್ಥಿಕ ಕ್ವಾರಾಂಟೈನ್‍ಲ್ಲಿಡಲಿದ್ದಾರೆ ಎಂಬ ಭಯದಲ್ಲಿ ಫೀವರ್ ಕ್ಲಿನಿಕ್‍ಗಳಿಗೆ ಜ್ವರ, ಕೆಮ್ಮು, ನೆಗಡಿ ಬಂದರೂ ಜನರು ಮುಖಮಾಡುತ್ತಿಲ್ಲ.  

ಕ್ವಾರಾಂಟೈನ್ ಕೇಂದ್ರಗಳೆಂದರೆ, ಜನರು ಜೈಲೆಂಬ ರೀತಿಯಲ್ಲಿ ಹೆದರುತ್ತಿದ್ದಾರೆ. ಜನರಲ್ಲಿರುವ ಈ ಬಗ್ಗೆ ಇರುವ ತಪ್ಪುಕಲ್ಪನೆಯನ್ನು ಹೋಗಲಾಡಿಸಬೇಕು ಎಂದು ಕಲಬುರಗಿ ಸಂಸದ ಡಾ.ಉಮೇಶ್ ಜಾಧವ ಹೇಳಿದ್ದಾರೆ.

ಫೀವರ್ ಕ್ಲಿನಿಕ್‍ಗಳಿಗೆ ಬಂದು ಜನರು ತಪಾಸಣೆ ಮಾಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಮುಂದಿನ ಸುದ್ದಿ
Show comments