ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಆಗ್ತಿದ್ದಾರೆ ಎಂದ ಆರೋಗ್ಯ ಸಚಿವ

Webdunia
ಶನಿವಾರ, 21 ಮಾರ್ಚ್ 2020 (15:59 IST)
ರಾಜ್ಯದಲ್ಲಿ ಇನ್ನೊಬ್ಬರಲ್ಲಿ ಕೊರೊನಾ ಸೋಂಕಿತರಾಗಿರುವುದು ಪತ್ತೆಯಾಗಿದ್ದು, ಒಟ್ಟು 16 ಜನರು ಕೊರೊನೊ ವೈರಾಣುವಿಗೆ ಒಳಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಇವರಲ್ಲಿ ಐವರಲ್ಲಿ ಗುಣಮುಖರಾಗಿದ್ದು, ಮೂವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮಲು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಜರ್ಮನ ದೇಶದ ವೈದ್ಯರು ಔಷಧಿ ಕಂಡುಕೊಂಡಿದ್ದು, ಔಷಧಿ ಕಂಡುಹಿಡಿದವರಲ್ಲಿ ಕರ್ನಾಟಕದ ವೈದ್ಯರೋರ್ವರು ಇದ್ದಾರೆ. ಔಷಧಿ ಕಂಡುಕೊಂಡಿದ್ದಾರೆಂದು ವೈರಾಣು ಬಗ್ಗೆ ನಿಷ್ಕಾಳಜಿ ಬೇಡ. ಆರೋಗ್ಯ ಇಲಾಖೆ ನೀಡಿರುವ ಸೂಚನೆಗಳನ್ನು ಪಾಲನೆ ಮಾಡುವುದು ತುಂಬಾ ಅಗತ್ಯ.  ಜನತಾ ಕರ್ಫ್ಯೂಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವುದನ್ನು ನಾವೆಲ್ಲರೂ ಪಾಲಿಸೋಣ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments