Webdunia - Bharat's app for daily news and videos

Install App

ತಿರುಪತಿ ದೇವಾಲಯದ 15 ಅರ್ಚಕರಿಗೆ ಕೊರೋನಾ ಸೋಂಕು

Webdunia
ಶುಕ್ರವಾರ, 17 ಜುಲೈ 2020 (10:57 IST)
ಹೈದರಾಬಾದ್: ತಿರುಪತಿ ತಿರುಮಲ ದೇವಾಲಯದ 15 ಮಂದಿ ಅರ್ಚಕರಿಗೂ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.


ಒಟ್ಟು 50 ಮಂದಿ ಅರ್ಚಕರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪೈಕಿ 15 ಮಂದಿ ಸೋಂಕಿತರಾಗಿದ್ದಾರೆ. ಇನ್ನೂ 25 ಮಂದಿ ಪರೀಕ್ಷೆಗೊಳಗಾಗಿದ್ದಾರೆ. ಇವರ ಪರೀಕ್ಷಾ ವರದಿ ಇನ್ನಷ್ಟೇ ಬರಬೇಕಿದೆ. ಹೀಗಾಗಿ ತಿರುಪತಿ ದೇವಾಲಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಇದೀಗ ದೇವಾಲಯದ ಎಲ್ಲಾ ಸಿಬ್ಬಂದಿಗಳಿಗೂ ಪರೀಕ್ಷೆ ನಡೆಸಲಾಗುತ್ತಿದ್ದು, ದೇವಾಲಯಕ್ಕೆ ಭೇಟಿ ನೀಡಿದ ಭಕ್ತಾದಿಗಳೂ ಕೊರೋನಾ ಪರೀಕ್ಷೆಗೊಳಗಾಗಲು ಟಿಡಿಪಿ ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಮುಂದಿನ ಸುದ್ದಿ
Show comments