Webdunia - Bharat's app for daily news and videos

Install App

ಜನತಾ ಕರ್ಫ್ಯೂ ಹೀಗೆ ಮಾಡಿ ಎಂದ ಸಿಎಂ ಬಿ.ಎಸ್.ಯಡಿಯೂರಪ್ಪ

Webdunia
ಶನಿವಾರ, 21 ಮಾರ್ಚ್ 2020 (15:37 IST)
ಪಿಎಂ ನರೇಂದ್ರ ಮೋದಿ ಮಾರಕ ರೋಗವಾಗಿರುವ ಕೊರೊನಾ ವೈರಸ್ ತಡೆಗೆ ಜನತಾ ಕರ್ಫ್ಯೂ ಗೆ ದೇಶದ ಜನರಲ್ಲಿ ಮನವಿ ಮಾಡಿದ್ದಾರೆ. ಏತನ್ಮಧ್ಯೆ ಸಿಎಂ ಕೂಡಾ ಜನತಾ ಕರ್ಫ್ಯೂವನ್ನು ತಪ್ಪದೇ ಆಚರಿಸಬೇಕು ಎಂದಿದ್ದಾರೆ.

ಮನೆಯಲ್ಲಿ ಕುಟುಂಬದ ಸದಸ್ಯರೆಲ್ಲರೂ ಉಳಿದುಕೊಂಡು ಬೆಳಗ್ಗೆಯಿಂದ ರಾತ್ರಿವರೆಗೆ ಜನತಾ ಕರ್ಫ್ಯೂ ಆಚರಣೆ ಮಾಡಬೇಕು.
ಕೊರೊನಾ ತಡೆಗೆ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ಕೆಲಸ ಮಾಡಲಾಗ್ತಿದೆ. ಸರಕಾರದ ಪ್ರಯತ್ನಕ್ಕೆ ಹಾಗೂ ಕೆಲಸಕ್ಕೆ ಜನರ ಸಾಂಘಿಕ ಶಕ್ತಿ ಹಾಗೂ ಬಲ ಬೇಕು ಅಂತ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾತ್ರಿ 9ರ ನಂತರವೂ ಮನೆಯಿಂದ ಹೊರಗೆ ಯಾರೂ ಬರಬೇಡಿ. ಆದರೆ ಸಂಜೆ 5 ಕ್ಕೆ ಕಿಟಿಕಿ ಹಾಗೂ ಮನೆ ಮೇಲೆ ನಿಂತು ಚಪ್ಪಾಳೆ ಹೊಡೆಯೋದನ್ನು ಮರೆಯಬೇಡಿ ಅಂತ ಸಿಎಂ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments