Webdunia - Bharat's app for daily news and videos

Install App

ಜನತಾ ಕರ್ಫ್ಯೂ ಹೀಗೆ ಮಾಡಿ ಎಂದ ಸಿಎಂ ಬಿ.ಎಸ್.ಯಡಿಯೂರಪ್ಪ

Webdunia
ಶನಿವಾರ, 21 ಮಾರ್ಚ್ 2020 (15:37 IST)
ಪಿಎಂ ನರೇಂದ್ರ ಮೋದಿ ಮಾರಕ ರೋಗವಾಗಿರುವ ಕೊರೊನಾ ವೈರಸ್ ತಡೆಗೆ ಜನತಾ ಕರ್ಫ್ಯೂ ಗೆ ದೇಶದ ಜನರಲ್ಲಿ ಮನವಿ ಮಾಡಿದ್ದಾರೆ. ಏತನ್ಮಧ್ಯೆ ಸಿಎಂ ಕೂಡಾ ಜನತಾ ಕರ್ಫ್ಯೂವನ್ನು ತಪ್ಪದೇ ಆಚರಿಸಬೇಕು ಎಂದಿದ್ದಾರೆ.

ಮನೆಯಲ್ಲಿ ಕುಟುಂಬದ ಸದಸ್ಯರೆಲ್ಲರೂ ಉಳಿದುಕೊಂಡು ಬೆಳಗ್ಗೆಯಿಂದ ರಾತ್ರಿವರೆಗೆ ಜನತಾ ಕರ್ಫ್ಯೂ ಆಚರಣೆ ಮಾಡಬೇಕು.
ಕೊರೊನಾ ತಡೆಗೆ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ಕೆಲಸ ಮಾಡಲಾಗ್ತಿದೆ. ಸರಕಾರದ ಪ್ರಯತ್ನಕ್ಕೆ ಹಾಗೂ ಕೆಲಸಕ್ಕೆ ಜನರ ಸಾಂಘಿಕ ಶಕ್ತಿ ಹಾಗೂ ಬಲ ಬೇಕು ಅಂತ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾತ್ರಿ 9ರ ನಂತರವೂ ಮನೆಯಿಂದ ಹೊರಗೆ ಯಾರೂ ಬರಬೇಡಿ. ಆದರೆ ಸಂಜೆ 5 ಕ್ಕೆ ಕಿಟಿಕಿ ಹಾಗೂ ಮನೆ ಮೇಲೆ ನಿಂತು ಚಪ್ಪಾಳೆ ಹೊಡೆಯೋದನ್ನು ಮರೆಯಬೇಡಿ ಅಂತ ಸಿಎಂ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments