Webdunia - Bharat's app for daily news and videos

Install App

ರಾಜಕಾರಣಿಗಳಿಗೇ ಕೊರೋನಾ ಅಪಾಯ ಹೆಚ್ಚು ಯಾಕೆ?

Webdunia
ಬುಧವಾರ, 5 ಆಗಸ್ಟ್ 2020 (13:11 IST)
ಬೆಂಗಳೂರು: ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರದಲ್ಲಿ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್ ಬಂದಿರುವುದು ರಾಜಕಾರಣಗಳಲ್ಲಿ ಆತಂಕ ಹೆಚ್ಚಿಸಿದೆ.

 

ಅಷ್ಟಕ್ಕೂ ರಾಜಕಾರಣಿಗಳಿಗೇ ಕೊರೋನಾ ಬೇಗನೇ ತಗುಲುವುದು ಕಾರಣವೂ ಸಾಕಷ್ಟಿದೆ. ರಾಜಕೀಯ ನಾಯಕರು ಹೆಚ್ಚಾಗಿ ಜನರೊಂದಿಗೆ ಬೆರೆಯಬೇಕಾಗುತ್ತದೆ. ಪ್ರತಿನಿತ್ಯ ಅಪರಿಚಿತರೋ, ಚಿರಪರಿಚಿತರೋ ಒಟ್ಟಾರೆ ಹಲವು ಜನರನ್ನು, ಅಧಿಕಾರಿಗಳನ್ನು ಭೇಟಿಯಾಗುತ್ತಲೇ ಇರುತ್ತಾರೆ. ಯಾವುದೋ ಸ್ಥಳಗಳಿಗೆ ಅನಿವಾರ್ಯವಾಗಿ ಭೇಟಿ ನೀಡುತ್ತಲೇ ಇರುತ್ತಾರೆ.

ಜನ ಸಂಪರ್ಕ ಹೆಚ್ಚಾಗಿರುವುದರಿಂದ ರಾಜಕೀಯ ನಾಯಕರು ಬೇಗನೇ ಕೊರೋನಾ ಸೋಂಕಿಗೊಳಗಾಗುತ್ತಿದ್ದಾರೆ. ಹೀಗಾಗಿ ಹಲವು ನಾಯಕರು ಈಗ ಜನರ ಎದುರು ಬರಲೂ ಹಿಂಜರಿಯುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments