Webdunia - Bharat's app for daily news and videos

Install App

ರಾಜಕಾರಣಿಗಳಿಗೇ ಕೊರೋನಾ ಅಪಾಯ ಹೆಚ್ಚು ಯಾಕೆ?

Webdunia
ಬುಧವಾರ, 5 ಆಗಸ್ಟ್ 2020 (13:11 IST)
ಬೆಂಗಳೂರು: ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರದಲ್ಲಿ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್ ಬಂದಿರುವುದು ರಾಜಕಾರಣಗಳಲ್ಲಿ ಆತಂಕ ಹೆಚ್ಚಿಸಿದೆ.

 

ಅಷ್ಟಕ್ಕೂ ರಾಜಕಾರಣಿಗಳಿಗೇ ಕೊರೋನಾ ಬೇಗನೇ ತಗುಲುವುದು ಕಾರಣವೂ ಸಾಕಷ್ಟಿದೆ. ರಾಜಕೀಯ ನಾಯಕರು ಹೆಚ್ಚಾಗಿ ಜನರೊಂದಿಗೆ ಬೆರೆಯಬೇಕಾಗುತ್ತದೆ. ಪ್ರತಿನಿತ್ಯ ಅಪರಿಚಿತರೋ, ಚಿರಪರಿಚಿತರೋ ಒಟ್ಟಾರೆ ಹಲವು ಜನರನ್ನು, ಅಧಿಕಾರಿಗಳನ್ನು ಭೇಟಿಯಾಗುತ್ತಲೇ ಇರುತ್ತಾರೆ. ಯಾವುದೋ ಸ್ಥಳಗಳಿಗೆ ಅನಿವಾರ್ಯವಾಗಿ ಭೇಟಿ ನೀಡುತ್ತಲೇ ಇರುತ್ತಾರೆ.

ಜನ ಸಂಪರ್ಕ ಹೆಚ್ಚಾಗಿರುವುದರಿಂದ ರಾಜಕೀಯ ನಾಯಕರು ಬೇಗನೇ ಕೊರೋನಾ ಸೋಂಕಿಗೊಳಗಾಗುತ್ತಿದ್ದಾರೆ. ಹೀಗಾಗಿ ಹಲವು ನಾಯಕರು ಈಗ ಜನರ ಎದುರು ಬರಲೂ ಹಿಂಜರಿಯುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments