ರಾಜಕಾರಣಿಗಳಿಗೇ ಕೊರೋನಾ ಅಪಾಯ ಹೆಚ್ಚು ಯಾಕೆ?

Webdunia
ಬುಧವಾರ, 5 ಆಗಸ್ಟ್ 2020 (13:11 IST)
ಬೆಂಗಳೂರು: ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರದಲ್ಲಿ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್ ಬಂದಿರುವುದು ರಾಜಕಾರಣಗಳಲ್ಲಿ ಆತಂಕ ಹೆಚ್ಚಿಸಿದೆ.

 

ಅಷ್ಟಕ್ಕೂ ರಾಜಕಾರಣಿಗಳಿಗೇ ಕೊರೋನಾ ಬೇಗನೇ ತಗುಲುವುದು ಕಾರಣವೂ ಸಾಕಷ್ಟಿದೆ. ರಾಜಕೀಯ ನಾಯಕರು ಹೆಚ್ಚಾಗಿ ಜನರೊಂದಿಗೆ ಬೆರೆಯಬೇಕಾಗುತ್ತದೆ. ಪ್ರತಿನಿತ್ಯ ಅಪರಿಚಿತರೋ, ಚಿರಪರಿಚಿತರೋ ಒಟ್ಟಾರೆ ಹಲವು ಜನರನ್ನು, ಅಧಿಕಾರಿಗಳನ್ನು ಭೇಟಿಯಾಗುತ್ತಲೇ ಇರುತ್ತಾರೆ. ಯಾವುದೋ ಸ್ಥಳಗಳಿಗೆ ಅನಿವಾರ್ಯವಾಗಿ ಭೇಟಿ ನೀಡುತ್ತಲೇ ಇರುತ್ತಾರೆ.

ಜನ ಸಂಪರ್ಕ ಹೆಚ್ಚಾಗಿರುವುದರಿಂದ ರಾಜಕೀಯ ನಾಯಕರು ಬೇಗನೇ ಕೊರೋನಾ ಸೋಂಕಿಗೊಳಗಾಗುತ್ತಿದ್ದಾರೆ. ಹೀಗಾಗಿ ಹಲವು ನಾಯಕರು ಈಗ ಜನರ ಎದುರು ಬರಲೂ ಹಿಂಜರಿಯುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments