ಲಾಕ್ ಡೌನ್ ಸಡಿಲಗೊಂಡರೂ ಕಚೇರಿಗೆ ಬರಲು ನೌಕರರ ಹಿಂಜರಿಕೆ

Webdunia
ಸೋಮವಾರ, 4 ಮೇ 2020 (09:23 IST)
ಬೆಂಗಳೂರು: ಇಂದಿನಿಂದ ಹಸಿರು, ಆರೆಂಜ್ ವಲಯಗಳಲ್ಲಿ ಖಾಸಗಿ, ಸರಕಾರಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಿದರೂ ನೌಕರರು ಕಚೇರಿಗೆ ಬರಲು ಹಿಂದೇಟು ಹಾಕುವಂತಾಗಿದೆ.


ಕೆಲವು ಕಂಪನಿಗಳು ಮಾತ್ರವೇ ನೌಕರರಿಗೆ ಪಾಸ್, ವಾಹನ ಸೌಕರ್ಯ ಇತ್ಯಾದಿ ಒದಗಿಸುತ್ತಿವೆ. ಹೀಗಾಗಿ ಈ ಕಂಪನಿ ನೌಕರರು ಆರಾಮವಾಗಿ ನೌಕರಿಗೆ ಹಾಜರಾಗಲಿದ್ದಾರೆ.

ಆದರೆ ಕೆಲವು ಕಂಪನಿಗಳಲ್ಲಿ ಪಾಸ್ ವ್ಯವಸ್ಥೆಯಾಗಲೀ, ಸಾರಿಗೆ ವ್ಯವಸ್ಥೆಯಾಗಲೀ ಮಾಡಿಲ್ಲ. ಹೀಗಾಗಿ ಇಂತಹ ಕಂಪನಿಗಳ ನೌಕರರು ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ತಮ್ಮದೇ ವಾಹನಗಳಲ್ಲಿ ಬರುವಾಗ ಪೊಲೀಸರ ಪ್ರಶ್ನೆಗಳಿಗೆ ಉತ್ತರ ನೀಡಬೇಕಾಗುತ್ತದೆ. ಅಲ್ಲದೆ, ಇದುವರೆಗೆ ಮನೆಯೊಳಗೇ ಇದ್ದವರು ಈಗ ಇದ್ದಕ್ಕಿದ್ದಂತೆ ಹೊರಗೆ ಬರುವುದು ಸುರಕ್ಷಿತವೇ  ಎಂದು ಯೋಚಿಸುವಂತಾಗಿದೆ. ಹೀಗಾಗಿ ಕಚೇರಿ ತೆರೆದರೂ ನೌಕರರು ಹಾಜರಾಗಲು ಹಿಂದೇಟು ಹಾಕುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ
Show comments