Webdunia - Bharat's app for daily news and videos

Install App

ಲಾಕ್ ಡೌನ್ ಸಡಿಲಗೊಂಡರೂ ಕಚೇರಿಗೆ ಬರಲು ನೌಕರರ ಹಿಂಜರಿಕೆ

Webdunia
ಸೋಮವಾರ, 4 ಮೇ 2020 (09:23 IST)
ಬೆಂಗಳೂರು: ಇಂದಿನಿಂದ ಹಸಿರು, ಆರೆಂಜ್ ವಲಯಗಳಲ್ಲಿ ಖಾಸಗಿ, ಸರಕಾರಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಿದರೂ ನೌಕರರು ಕಚೇರಿಗೆ ಬರಲು ಹಿಂದೇಟು ಹಾಕುವಂತಾಗಿದೆ.


ಕೆಲವು ಕಂಪನಿಗಳು ಮಾತ್ರವೇ ನೌಕರರಿಗೆ ಪಾಸ್, ವಾಹನ ಸೌಕರ್ಯ ಇತ್ಯಾದಿ ಒದಗಿಸುತ್ತಿವೆ. ಹೀಗಾಗಿ ಈ ಕಂಪನಿ ನೌಕರರು ಆರಾಮವಾಗಿ ನೌಕರಿಗೆ ಹಾಜರಾಗಲಿದ್ದಾರೆ.

ಆದರೆ ಕೆಲವು ಕಂಪನಿಗಳಲ್ಲಿ ಪಾಸ್ ವ್ಯವಸ್ಥೆಯಾಗಲೀ, ಸಾರಿಗೆ ವ್ಯವಸ್ಥೆಯಾಗಲೀ ಮಾಡಿಲ್ಲ. ಹೀಗಾಗಿ ಇಂತಹ ಕಂಪನಿಗಳ ನೌಕರರು ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ತಮ್ಮದೇ ವಾಹನಗಳಲ್ಲಿ ಬರುವಾಗ ಪೊಲೀಸರ ಪ್ರಶ್ನೆಗಳಿಗೆ ಉತ್ತರ ನೀಡಬೇಕಾಗುತ್ತದೆ. ಅಲ್ಲದೆ, ಇದುವರೆಗೆ ಮನೆಯೊಳಗೇ ಇದ್ದವರು ಈಗ ಇದ್ದಕ್ಕಿದ್ದಂತೆ ಹೊರಗೆ ಬರುವುದು ಸುರಕ್ಷಿತವೇ  ಎಂದು ಯೋಚಿಸುವಂತಾಗಿದೆ. ಹೀಗಾಗಿ ಕಚೇರಿ ತೆರೆದರೂ ನೌಕರರು ಹಾಜರಾಗಲು ಹಿಂದೇಟು ಹಾಕುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments