Webdunia - Bharat's app for daily news and videos

Install App

ಸೀತೆ ಇದ್ದ ಅಶೋಕವನಕ್ಕೆ ಟೀಮ್ ಇಂಡಿಯಾ ಆಟಗಾರರ ಭೇಟಿ

Webdunia
ಶುಕ್ರವಾರ, 11 ಆಗಸ್ಟ್ 2017 (14:13 IST)

ಶ್ರೀಲಂಕಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ಸದಸ್ಯರು ರಾಮಾಯಣದಲ್ಲಿ ಉಲ್ಲೇಖವಾಗಿರುವ ಸೀತಾ ಮಾತೆಯನ್ನ ರಾವಣ ಅಪಹರಿಸಿ ಬಚ್ಚಿಟ್ಟಿದ್ದ ಅಶೋಕ ವನಕ್ಕೆ ಭೇಟಿ ನೀಡಿದ್ಧಾರೆ.

 

ವೇಗಿಗಳಾದ ಮೊಹಮ್ಮದ್ ಶಮಿ, ಉಮೇಶ್ ಯಾದವ್ ಅಶೋಕ ವನಕ್ಕೆ ಪತ್ನಿ ಸಮೇತರಾಗಿ ಭೇಟಿ ನೀಡಿದ್ದ ಪೋಟೋಗಳನ್ನ ಅವರ ಟ್ವಿಟ್ಟರ್ ಹ್ಯಾಂಡಲ್`ನಲ್ಲಿ ಪೋಸ್ಟ್ ಮಾಡಿದ್ಧಾರೆ.  ಕುಲ್ದೀಪ್ ಯಾದವ್, ವೃದ್ಧಿಮಾನ್ ಸಹಾ, ಇಶಾಂತ್ ಶರ್ಮಾ, ಕೆ.ಎಲ್, ರಾಹುಲ್ ಸಹ ಭೇಟಿ ನೀಡಿದ್ದರು.

 

ವೇಗಿ ಉಮೇಶ್ ಯಾದವ್ ತಮ್ಮ ಇನ್`ಸ್ಟಾಗ್ರಾಮ್ ಅಕೌಂಟ್`ನಲ್ಲಿ ಆಂಜನೇಯ ಪಾದದ ದೃಶ್ಯ ಶೂಟ್ ಮಾಡಿ ಪೋಸ್ಟ್ ಮಾಡಿದ್ಧಾರೆ. ಆದರೆ, ನಾಯಕ ವಿರಾಟ್ ಕೊಹ್ಲಿ ಸಹ ಯಾವುದೇ ಫೋಟೋದಲ್ಲಿ ಕಾಣುತ್ತಿಲ್ಲ.

 

ಶ್ರೀಲಂಕಾ ವಿರುದ್ಧ ಎರಡು ಟೆಸ್ಟ್ ಗೆದ್ದು ಸರಣಿ ಕೈವಶಮಾಡಿಕೊಂಡಿರುವ ಟೀಮ್ ಇಂಡಿಯಾ ಶನಿವಾರದಿಂದ ಕೊನೆಯ ಟೆಸ್ಟ್ ಪಂದ್ಯವನ್ನಾಡಲಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments