Webdunia - Bharat's app for daily news and videos

Install App

‘ಏನೇ ಸಂಶಯಗಳಿದ್ದರೂ ಹೊಸ ಬಿಸಿಸಿಐ ಬಾಸ್ ಗಳೇ ನಿವಾರಿಸುತ್ತಾರೆ’

Webdunia
ಮಂಗಳವಾರ, 31 ಜನವರಿ 2017 (12:04 IST)
ನವದೆಹಲಿ: ಬಿಸಿಸಿಐಗೆ ಹೊಸ ಆಡಳಿತಾಧಿಕಾರಿಗಳನ್ನು ಸುಪ್ರೀಂ ಕೋರ್ಟ್ ನೇಮಿಸಿದೆ. ಹೀಗಾಗಿ ಇನ್ನು ಮುಂದೆ ಕ್ರಿಕೆಟ್ ಗೆ ಸಂಬಂಧಪಟ್ಟ ಯಾವುದೇ ಸಂಶಯಗಳಿದ್ದರೂ, ಅವರನ್ನೇ ಕೇಳಿ ಎಂದು ಪದಚ್ಯುತ ಕಾರ್ಯದರ್ಶಿ ಅಜಯ್ ಶಿರ್ಕೆ ಹೇಳಿದ್ದಾರೆ.

 
ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ವಿನೋದ್ ರಾಯ್ ನೇತೃತ್ವದ ನಾಲ್ವರು ಆಡಳಿತಾಧಿಕಾರಿಗಳನ್ನು ನೇಮಿಸಿತ್ತು. ಸುಪ್ರೀಂ ಕೋರ್ಟ್ ನಿರ್ಧಾರವನ್ನು ಸ್ವಾಗತಿಸಿರುವ ಶಿರ್ಕೆ ನ್ಯಾಯಾಲಯ ಅತೀ ಮುಖ್ಯ ಬದಲಾವಣೆ ಎಂದು ಬಣ್ಣಿಸಿದ್ದಾರೆ.

“ಈಗ ಸುಪ್ರೀಂ ಕೋರ್ಟ್ ಪ್ರಾಮುಖ್ಯವಾದ ಬದಲಾವಣೆ ಮಾಡಿದೆ. ಈ ಸಲಹಾ ವರದಿಗಳನ್ನು ನೀಡಿದವರೇ ಅದನ್ನು ಪಾಲಿಸುವವರು ಅಲ್ಲ ಎನ್ನುವುದು ಗಮನಾರ್ಹ. ವರದಿಗಳನ್ನು ಜಾರಿಗೊಳಿಸುವ ಕೆಲಸ ಆಡಳಿತಗಾರರದ್ದು ಎನ್ನುವುದನ್ನು ಗಮನಿಸಬೇಕು” ಎಂದು ಶಿರ್ಕೆ ಹೇಳಿದ್ದಾರೆ.

ಸದ್ಯ ಅಧಿಕಾರವಿಲ್ಲದೇ ಹಲ್ಲು ಕಿತ್ತ ಹಾವಿನಂತಾಗಿರುವ ಬಿಸಿಸಿಐ ಮಾಜಿ ದೊರೆಗಳು ಮತ್ತೆ ಅಧಿಕಾರಕ್ಕೆ ಬರಲು ದಾರಿ ಹುಡುಕುತ್ತಿದ್ದಾರೆ. ಹೀಗಾಗಿ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹುಳುಕು ಹುಡುಕುವುದಂತೂ ಖಂಡಿತಾ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments