Webdunia - Bharat's app for daily news and videos

Install App

ಟೀಂ ಇಂಡಿಯಾವನ್ನು ಲೇವಡಿ ಮಾಡಿದ ಅರ್ಜುನ ರಣತುಂಗಗೆ ಆಕಾಶ್ ಚೋಪ್ರಾ ಟಾಂಗ್

Webdunia
ಸೋಮವಾರ, 5 ಜುಲೈ 2021 (10:45 IST)
ಮುಂಬೈ: ಶ್ರೀಲಂಕಾ ಪ್ರವಾಸಕ್ಕೆ ತೆರಳಿರುವ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾವನ್ನು ಎರಡನೇ ದರ್ಜೆ ತಂಡ ಎಂದು ಲೇವಡಿ ಮಾಡಿದ ಲಂಕಾ ಮಾಜಿ ನಾಯಕ ಅರ್ಜುನ ರಣತುಂಗಗೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಈ ರೀತಿ ತಿರುಗೇಟು ಕೊಟ್ಟಿದ್ದಾರೆ.


‘ಈ ತಂಡದಲ್ಲಿ ಕೊಹ್ಲಿ, ರೋಹಿತ್, ಬುಮ್ರಾರಂತಹ ಪ್ರಮುಖ ಆಟಗಾರರಿಲ್ಲದಿರಬಹುದು. ಹಾಗಂತ ಇದು ಬಿ ತಂಡವೇ? ಶ್ರೀಲಂಕಾ ಮೊದಲು ತನ್ನ ತಂಡವನ್ನು ನೋಡಿಕೊಳ್ಳಬೇಕು. ಅಫ್ಘಾನಿಸ್ತಾನಕ್ಕೂ ಟಿ20 ವಿಶ್ವಕಪ್ ಅರ್ಹತಾ ಪಂದ್ಯವಾಡುವ ಗತಿ ಬಂದಿಲ್ಲ. ಆದರೆ ನಿಮಗೆ ಮುಖ್ಯ ಸುತ್ತಿಗೆ ಪ್ರವೇಶ ಪಡೆಯಬೇಕಾದರೆ ಅರ್ಹತಾ ಸುತ್ತು ಆಡಬೇಕು. ಮೊದಲು ವಾಸ್ತವ ಅರ್ಥಮಾಡಿಕೊಳ್ಳಿ’ ಎಂದು ಆಕಾಶ್ ಚೋಪ್ರಾ ತಿರುಗೇಟು ನೀಡಿದ್ದಾರೆ.

ಮುಖ್ಯ ಆಟಗಾರರಿಲ್ಲದೇ ಧವನ್ ನೇತೃತ್ವದಲ್ಲಿ ಬಿಸಿಸಿಐ ಶ್ರೀಲಂಕಾಕ್ಕೆ ಎರಡನೇ ಟೀಂ ಇಂಡಿಯಾ ತಂಡ ಕಳುಹಿಸಿದ್ದು, ಲಂಕಾ ಕ್ರಿಕೆಟ್ ಗೆ ಮಾಡಿದ ಅವಮಾನ ಎಂದು ಅರ್ಜುನ ರಣತುಂಗಾ ವ್ಯಂಗ್ಯ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments