Webdunia - Bharat's app for daily news and videos

Install App

ಟೀಂ ಇಂಡಿಯಾವನ್ನು ಲೇವಡಿ ಮಾಡಿದ ಅರ್ಜುನ ರಣತುಂಗಗೆ ಆಕಾಶ್ ಚೋಪ್ರಾ ಟಾಂಗ್

Webdunia
ಸೋಮವಾರ, 5 ಜುಲೈ 2021 (10:45 IST)
ಮುಂಬೈ: ಶ್ರೀಲಂಕಾ ಪ್ರವಾಸಕ್ಕೆ ತೆರಳಿರುವ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾವನ್ನು ಎರಡನೇ ದರ್ಜೆ ತಂಡ ಎಂದು ಲೇವಡಿ ಮಾಡಿದ ಲಂಕಾ ಮಾಜಿ ನಾಯಕ ಅರ್ಜುನ ರಣತುಂಗಗೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಈ ರೀತಿ ತಿರುಗೇಟು ಕೊಟ್ಟಿದ್ದಾರೆ.


‘ಈ ತಂಡದಲ್ಲಿ ಕೊಹ್ಲಿ, ರೋಹಿತ್, ಬುಮ್ರಾರಂತಹ ಪ್ರಮುಖ ಆಟಗಾರರಿಲ್ಲದಿರಬಹುದು. ಹಾಗಂತ ಇದು ಬಿ ತಂಡವೇ? ಶ್ರೀಲಂಕಾ ಮೊದಲು ತನ್ನ ತಂಡವನ್ನು ನೋಡಿಕೊಳ್ಳಬೇಕು. ಅಫ್ಘಾನಿಸ್ತಾನಕ್ಕೂ ಟಿ20 ವಿಶ್ವಕಪ್ ಅರ್ಹತಾ ಪಂದ್ಯವಾಡುವ ಗತಿ ಬಂದಿಲ್ಲ. ಆದರೆ ನಿಮಗೆ ಮುಖ್ಯ ಸುತ್ತಿಗೆ ಪ್ರವೇಶ ಪಡೆಯಬೇಕಾದರೆ ಅರ್ಹತಾ ಸುತ್ತು ಆಡಬೇಕು. ಮೊದಲು ವಾಸ್ತವ ಅರ್ಥಮಾಡಿಕೊಳ್ಳಿ’ ಎಂದು ಆಕಾಶ್ ಚೋಪ್ರಾ ತಿರುಗೇಟು ನೀಡಿದ್ದಾರೆ.

ಮುಖ್ಯ ಆಟಗಾರರಿಲ್ಲದೇ ಧವನ್ ನೇತೃತ್ವದಲ್ಲಿ ಬಿಸಿಸಿಐ ಶ್ರೀಲಂಕಾಕ್ಕೆ ಎರಡನೇ ಟೀಂ ಇಂಡಿಯಾ ತಂಡ ಕಳುಹಿಸಿದ್ದು, ಲಂಕಾ ಕ್ರಿಕೆಟ್ ಗೆ ಮಾಡಿದ ಅವಮಾನ ಎಂದು ಅರ್ಜುನ ರಣತುಂಗಾ ವ್ಯಂಗ್ಯ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments