Webdunia - Bharat's app for daily news and videos

Install App

ಕಾಮೆಂಟರಿ ನಡುವೆ ಟೀಂ ಇಂಡಿಯಾ ವೇಗಿ ನವದೀಪ್ ಸೈನಿ ಕ್ಷಮೆ ಕೇಳಿದ ಆಡಂ ಗಿಲ್ ಕ್ರಿಸ್ಟ್

Webdunia
ಶುಕ್ರವಾರ, 27 ನವೆಂಬರ್ 2020 (10:38 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ಕಾಮೆಂಟರಿ ವೇಳೆ ತಾವು ಮಾಡಿದ ಪ್ರಮಾದವೊಂದಕ್ಕೆ ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ, ಕಾಮೆಂಟೇಟರ್ ಆಡಂ ಗಿಲ್ ಕ್ರಿಸ್ಟ್ ಟೀಂ ಇಂಡಿಯಾ ಯುವ ವೇಗಿ ನವದೀಪ್ ಸೈನಿ ಕ್ಷಮೆ ಕೇಳಿದ್ದಾರೆ.

 

ಕಾಮೆಂಟರಿ ನಡುವೆ ಗಿಲ್ ಕ್ರಿಸ್ಟ್ ನವದೀಪ್ ಸೈನಿ ಇತ್ತೀಚೆಗೆ ತಂದೆಯನ್ನು ಕಳೆದುಕೊಂಡರೂ ತಂಡಕ್ಕಾಗಿ ಆಸ್ಟ್ರೇಲಿಯಾದಲ್ಲೇ ಉಳಿದುಕೊಂಡಿದ್ದಾರೆ ಎಂದಿದ್ದರು. ಆದರೆ ಮೊಹಮ್ಮದ್ ಸಿರಾಜ್ ಹೆಸರು ಹೇಳುವ ಬದಲು ತಪ್ಪಾಗಿ ನವದೀಪ್ ಸೈನಿ ಹೇಳಿದ್ದರು. ತಮ್ಮ ಪ್ರಮಾದದ ಅರಿವಾಗುತ್ತಿದ್ದಂತೇ ಗಿಲ್ ಕ್ರಿಸ್ಟ್ ಯುವ ವೇಗಿಗಳ ಕ್ಷಮೆ ಯಾಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments