Webdunia - Bharat's app for daily news and videos

Install App

ಧೋನಿಯನ್ನು ಚೇಸ್ ಮಾಡಿದ ಅಭಿಮಾನಿ: ಕ್ರಿಕೆಟಿಗರ ಭದ್ರತೆ ಅಪಾಯದಲ್ಲಿ?!

Webdunia
ಗುರುವಾರ, 7 ಮಾರ್ಚ್ 2019 (09:28 IST)
ಮುಂಬೈ: ನಾಗ್ಪುರದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದ ವೇಳೆ ಟೀಂ ಇಂಡಿಯಾ ಕ್ರಿಕೆಟಿಗ ಧೋನಿಯನ್ನು ಅಭಿಮಾನಿಯೊಬ್ಬ ಮೈದಾನದಲ್ಲೇ ಚೇಸ್ ಮಾಡಿದ ಘಟನೆ ತಮಾಷೆಯಾಗಿ ಕಂಡಿತ್ತು.


ಆದರೆ ಈ ಘಟನೆಯ ಬಳಿಕ ಕ್ರಿಕೆಟಿಗರಿಗೆ ನೀಡುತ್ತಿರುವ ಭದ್ರತೆ ಬಗ್ಗೆ ಮಾಜಿ ಆಟಗಾರ, ಕಾಮೆಂಟೇಟರ್ ಆಕಾಶ್ ಚೋಪ್ರಾ ಪ್ರಶ್ನೆ ಮಾಡಿದ್ದಾರೆ.

ಇಂತಹ ಘಟನೆ ಇದೇ ಮೊದಲಲ್ಲ. ಇತ್ತೀಚೆಗಿನ ದಿನಗಳಲ್ಲಿ ಧೋನಿ, ಕೊಹ್ಲಿಯಂತಹ ಸ್ಟಾರ್ ಆಟಗಾರರನ್ನು ಕೈಕುಲುಕಲು, ನಮಸ್ಕರಿಸಲು ಅಭಿಮಾನಿಗಳು ನೇರವಾಗಿ ಪಂದ್ಯದ ನಡುವೆ ಮೈದಾನಕ್ಕೆ ನುಗ್ಗುತ್ತಿರುವ ಘಟನೆ ಸಾಮಾನ್ಯವಾಗುತ್ತಿದೆ. ಧೋನಿ ಈ ರೀತಿ ಅಭಿಮಾನಿಯನ್ನು ಆಟ ಆಡಿಸುವ ಮೂಲಕ ಭದ್ರತಾ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ ಎಂದು ಚೋಪ್ರಾ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

ಮುಂದಿನ ಸುದ್ದಿ
Show comments