Webdunia - Bharat's app for daily news and videos

Install App

ಹರ್ಭಜನ್ ಸಿಂಗ್ ಜನಾಂಗೀಯ ನಿಂದನೆ ಮಾಡಿದ ಮೇಲೆ ತನ್ನ ಜೀವನವೇ ಹಾಳಾಯಿತು ಎಂದ ಆಸೀಸ್ ಕ್ರಿಕೆಟಿಗ

Webdunia
ಶನಿವಾರ, 3 ನವೆಂಬರ್ 2018 (08:36 IST)
ಮುಂಬೈ: 2008 ರ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಹರ್ಭಜನ್ ಸಿಂಗ್ ಮತ್ತು ಆಂಡ್ರ್ಯೂ ಸೈಮಂಡ್ಸ್ ನಡುವೆ ನಡೆದ ಜನಾಂಗೀಯ ನಿಂದನೆ ಪ್ರಕರಣ ಕ್ರಿಕೆಟ್ ಪ್ರಿಯರ ಮನಸ್ಸಲ್ಲಿ ಅಚ್ಚಳಿಯದೇ ನಿಂತಿರುತ್ತದೆ.

ಈ ಪ್ರಕರಣ ಜಗತ್ತಿನ ಗಮನ ಸೆಳೆದಿತ್ತು. ಆಂಡ್ರ್ಯೂ ಸೈಮಂಡ್ಸ್ ರನ್ನು ಮಂಕಿ ಎಂದು ಕರೆದ ಭಜಿಗೆ ಜನಾಂಗೀಯ ನಿಂದನೆ ಮಾಡಿದ ಆರೋಪದಲ್ಲಿ ಮೂರು ಪಂದ್ಯಗಳ ನಿಷೇಧ ಹೇರಲಾಗಿತ್ತು.

ಆದರೆ ಅದಾದ ಬಳಿಕ ತನ್ನ ಜೀವನ ಮೂರಾಬಟ್ಟೆಯಾಯಿತು ಎಂದು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಸೈಮಂಡ್ಸ್ ಹೇಳಿಕೊಂಡಿದ್ದಾರೆ. ಆ ಘಟನೆ ಬಳಿಕ ನಾನು ಕುಡಿತದ ದಾಸನಾದೆ. ನನ್ನ ಕುಟುಂಬ ದಿಕ್ಕು ತೋಚದಂತಾಗಿತ್ತು. ನನ್ನ ವೈಯಕ್ತಿಕ, ವೃತ್ತಿ ಬದುಕು ಹಾಳಾಯಿತು ಎಂದು ಸೈಮಂಡ್ಸ್ ಹೇಳಿಕೊಂಡಿದ್ದಾರೆ.

ಆ ಬಳಿಕ ಈ ಇಬ್ಬರೂ ಕ್ರಿಕೆಟಿಗರು ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಪಂದ್ಯಾವಳಿಯಲ್ಲಿ ಆಡಿದ್ದರು. ಆ ಸಂದರ್ಭದಲ್ಲಿ ಭಜಿ ತಮ್ಮ ಬಳಿಗೆ ಬಂದು ಕ್ಷಮೆ ಯಾಚಿಸಿದ್ದರು ಎಂದು ಸೈಮಂಡ್ಸ್ ಹೇಳಿದ್ದಾರೆ. ಸಚಿನ್ ಮಧ್ಯಸ್ಥಿಕೆಯಲ್ಲಿ ಇವರಿಬ್ಬರ ನಡುವೆ ರಾಜಿಸಂಧಾನವಾಗಿತ್ತಂತೆ. ತನ್ನ ಬಳಿಗೆ ಬಂದ ಭಜಿ ಆ ಘಟನೆಯಿಂದ ನಿನ್ನ ಕುಟುಂಬ ಜೀವನದ ಮೇಲೂ ಪರಿಣಾಮ ಬೀರಿದ್ದಕ್ಕೆ ನನಗೆ ಖೇದವಿದೆ ಎಂದು ಬೇಸರಿಸಿಕೊಂಡರಂತೆ ಭಜಿ. ಹಾಗೆ ಹೇಳಿ ಅವರು ಅವರ ಹೃದಯದ ಭಾರ ಕಡಿಮೆ ಮಾಡಿಕೊಂಡರು ಎಂದು ಸೈಮಂಡ್ಸ್ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments