Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ನಂತರ ಟೀಂ ಇಂಡಿಯಾಗೆ ಇವರೇ ನಾಯಕರಾಗಬೇಕಂತೆ!

Webdunia
ಸೋಮವಾರ, 9 ಏಪ್ರಿಲ್ 2018 (08:41 IST)
ನವದೆಹಲಿ: ವಿರಾಟ್ ಕೊಹ್ಲಿ ನಂತರ ಟೀಂ ಇಂಡಿಯಾ ಕ್ರಿಕೆಟ್ ನ ಚುಕ್ಕಾಣಿ ಯಾರು ಹಿಡಿಯಬೇಕು? ಹಿರಿಯ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಈ ಮಹತ್ವದ ಸ್ಥಾನಕ್ಕೆ ಒಬ್ಬ ಕ್ರಿಕೆಟಿಗನ ಹೆಸರು ಸೂಚಿಸಿದ್ದಾರೆ.

ಅವರೇ ರವಿಚಂದ್ರನ್ ಅಶ್ವಿನ್. ಸದ್ಯಕ್ಕೆ ಸೆಹ್ವಾಗ್ ಮೆಂಟರ್ ಆಗಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಅಶ್ವಿನ್ ನಾಯಕ. ಸೆಹ್ವಾಗ್ ಒತ್ತಾಸೆಯಿಂದಲೇ ಅಶ್ವಿನ್ ಗೆ ನಾಯಕತ್ವ ವಹಿಸಲಾಗಿದೆ.

ಇದೀಗ ಟೀಂ ಇಂಡಿಯಾಕ್ಕೂ ಕೊಹ್ಲಿ ನಂತರ ಅಶ್ವಿನ್ ನಾಯಕನ ಸ್ಥಾನಕ್ಕೆ ಸೂಕ್ತ ಎಂದು ಸೆಹ್ವಾಗ್ ಹೇಳಿದ್ದಾರೆ. ತಾನು ಬೌಲರ್ ಗಳು ನಾಯಕನಾಗುವುದನ್ನು ಇಷ್ಟಪಡುವುದಾಗಿ ಹೇಳಿದ್ದಾರೆ. ಅವರಲ್ಲಿರುವ ನಾಯಕತ್ವದ ಗುಣದಿಂದಾಗಿ ಸೆಹ್ವಾಗ್ ಈ ಪ್ರಶಂಸೆ ಕೊಟ್ಟಿದ್ದಾರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

ಮುಂದಿನ ಸುದ್ದಿ
Show comments