Webdunia - Bharat's app for daily news and videos

Install App

ತವರಿನಲ್ಲಿ ಆಡಿಸದೇ ಇರಲು ಹನುಮ ವಿಹಾರಿ ಏನು ಅಪರಾಧ ಮಾಡಿದ್ದಾರಾ?!

Webdunia
ಮಂಗಳವಾರ, 23 ನವೆಂಬರ್ 2021 (11:16 IST)
ಮುಂಬೈ: ಟೀಂ ಇಂಡಿಯಾ ಟೆಸ್ಟ್ ತಂಡದ ಭರವಸೆಯ ಆಟಗಾರ ಹನುಮ ವಿಹಾರಿಯನ್ನು ಆಡುವ ಬಳಗದಲ್ಲಿ ಕಡೆಗಣಿಸುವುದಕ್ಕೆ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಕಿಡಿ ಕಾರಿದ್ದಾರೆ.

ಅದರಲ್ಲೂ ನ್ಯೂಜಿಲೆಂಡ್ ವಿರುದ್ಧದ ತವರಿನ ಟೆಸ್ಟ್ ಸರಣಿಗೆ ಹನುಮ ವಿಹಾರಿ ಆಯ್ಕೆಯೇ ಆಗಿಲ್ಲ. ಇದರ ಬಗ್ಗೆ ಅಭಿಮಾನಿಗಳೂ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಪ್ರಶ್ನೆ ಮಾಡಿರುವ ಅಜಯ್ ಜಡೇಜಾ ‘ವಿಹಾರಿ ಪಾಪದ ಹುಡುಗ. ತಂಡದ ಪರ ಚೆನ್ನಾಗಿಯೇ ಆಡಿದ್ದರು. ಅವರು ಯಾಕೆ ಭಾರತ ಎ ತಂಡದ ಪರವಾಗಿ ಆಡಬೇಕು? ಅವರನ್ನು ತವರಿನ ಸರಣಿಯಲ್ಲಿ ಆಡಿಸದೇ ಇರುವಂತಹ ಅಪರಾಧ ಅವರೇನು ಮಾಡಿದ್ದಾರೆ?’ ಎಂದು ಜಡೇಜಾ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments