Webdunia - Bharat's app for daily news and videos

Install App

ಬೇಡ ಬೇಡ ಅಂದ್ರೂ ಅಜಿಂಕ್ಯಾ ರೆಹಾನೆ ಕಾಲಿಗೆ ಒರೆಸಿ ಬಂತು ಅದೃಷ್ಟ!

Webdunia
ಶನಿವಾರ, 4 ಮೇ 2019 (08:15 IST)
ಜೈಪುರ: ರಾಜಸ್ಥಾನ್ ರಾಯಲ್ಸ್ ಈ ಬಾರಿ ಐಪಿಎಲ್ ನಲ್ಲಿ ಅಜಿಂಕ್ಯಾ ರೆಹಾನೆ ನಾಯಕತ್ವದಲ್ಲಿ ಕ್ಲಿಕ್ ಆಗಲಿಲ್ಲ ಎಂದು ಫ್ರಾಂಚೈಸಿ ನಾಯಕತ್ವವನ್ನು ಆಸ್ಟ್ರೇಲಿಯಾ ಮೂಲದ ಸ್ಟೀವ್ ಸ್ಮಿತ್ ಮಡಿಲಿಗೆ ಹಾಕಿತ್ತು.


ಹಾಗಿದ್ದರೂ ಅರಸಿ ಅರಸಿ ರಾಜಸ್ಥಾನ್ ನಾಯಕತ್ವ ಮತ್ತೆ ರೆಹಾನೆ ಕಾಲಿಗೆ ಒರೆಸಿ ಬಂದಿದೆ. ಸ್ಮಿತ್ ವಿಶ್ವಕಪ್ ಗೆ ಸಿದ್ಧತೆ ಮಾಡಿಕೊಳ್ಳಲು ತವರು ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ. ಹೀಗಾಗಿ ಮತ್ತೆ ಫ್ರಾಂಚೈಸಿ ಅನುಭವಿ ರೆಹಾನೆ ಬಳಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ನಾಯಕತ್ವ ವಹಿಸಲು ಸೂಚಿಸಿದೆ.

ರೆಹಾನೆ ಪ್ರಸ್ತುತ ಅದ್ಭುತ ಫಾರ್ಮ್ ನಲ್ಲಿದ್ದು, ಅವರ ಫಾರ್ಮ್ ಮತ್ತು ಅನುಭವ ತಂಡಕ್ಕೆ ಸಹಾಯವಾಗಲಿದೆ. ಈ ಮೊದಲು ಅವರಿಗೆ ಒತ್ತಡ ಹೇರದಿರಲು ನಾಯಕತ್ವವನ್ನು ಸ್ಮಿತ್ ಗೆ ವಹಿಸಲಾಗಿತ್ತು. ಈಗ ಸ್ಮಿತ್ ತವರಿಗೆ ಮರಳಿರುವುದರಿಂದ ರೆಹಾನೆಗೆ ಮತ್ತೆ ನಾಯಕತ್ವ ವಹಿಸಲಾಗಿದೆ ಎಂದು ರಾಜಸ್ಥಾನ್ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments