Webdunia - Bharat's app for daily news and videos

Install App

ಫಾರ್ಮ್ ಕಂಡುಕೊಳ್ಳಲು ರಣಜಿ ಮೊರೆ ಹೋದ ರೆಹಾನೆ, ಪೂಜಾರ

Webdunia
ಗುರುವಾರ, 10 ಫೆಬ್ರವರಿ 2022 (09:10 IST)
ಮುಂಬೈ: ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಗಳಾದ ಅಜಿಂಕ್ಯಾ ರೆಹಾನೆ, ಚೇತೇಶ್ವರ ಪೂಜಾರ ಫಾರ್ಮ್ ಸಮಸ್ಯೆಗೊಳಗಾಗಿದ್ದಾರೆ. ಹೀಗಾಗಿ ಅವರೀಗ ರಣಜಿ ಟ್ರೋಫಿ ಕ್ರಿಕೆಟ್ ನ ಮೊರೆ ಹೋಗಿದ್ದಾರೆ.

ಇಬ್ಬರೂ ಕ್ರಿಕೆಟಿಗರು ಕಳೆದ ಸಾಕಷ್ಟು ಸಮಯದಿಂದ ರನ್ ಗಳಿಸಿಲ್ಲ. ಹೀಗಾಗಿ ಸಾಕಷ್ಟು ಟೀಕೆಗೊಳಗಾಗಿದ್ದಾರೆ. ಅವರೀಗ ತಂಡದಿಂದ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಇಂತಹ ಸಮಯದಲ್ಲಿ ರಣಜಿ ಇಬ್ಬರೂ ಕ್ರಿಕೆಟಿಗರಿಗೆ ಉತ್ತಮ ಅವಕಾಶವಾಗಿದ್ದು, ರೆಹಾನೆ ಮುಂಬೈ ಪರ ಪೃಥ್ವಿ ಶಾ ನೇತೃತ್ವದ ತಂಡದ ಪರ ರಣಜಿ ಆಡಲು ಹೊರಟಿದ್ದಾರೆ. ಇನ್ನು, ಪೂಜಾರ ಸೌರಾಷ್ಟ್ರ ಪರ ರಣಜಿ ಆಡಲು ಮುಂದಾಗಿದ್ದಾರೆ. ಫೆಬ್ರವರಿ 17 ರಿಂದ ರಣಜಿ ಟ್ರೋಫಿ ಕ್ರಿಕೆಟ್ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments