Webdunia - Bharat's app for daily news and videos

Install App

ಅಜಿಂಕ್ಯಾ ರೆಹಾನೆ ಕಿತ್ತು ಹಾಕಲು ನಿಮಗೆ ಧೈರ್ಯವಿಲ್ಲವೇ?!

Webdunia
ಶುಕ್ರವಾರ, 26 ಫೆಬ್ರವರಿ 2021 (09:37 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲೂ ವಿಫಲರಾದ ಬಳಿಕ ಟೀಂ ಇಂಡಿಯಾ ಉಪನಾಯಕ ಅಜಿಂಕ್ಯಾ ರೆಹಾನೆ ಮೇಲೆ ಅಭಿಮಾನಿಗಳು ಟೀಕಾಪ್ರಹಾರ ನಡೆದಿದ್ದಾರೆ.


ರೆಹಾನೆ ಕಿತ್ತು ಹಾಕಲು ನಿಮಗೆ ಧೈರ್ಯವಿಲ್ಲವೇ? ಎಂದು ಟ್ವಿಟರಿಗರು ವಿರಾಟ್ ಕೊಹ್ಲಿಯನ್ನು ಪ್ರಶ್ನೆ ಮಾಡಿದ್ದಾರೆ. ನೀವು ನಿಜವಾಗಿಯೂ ಬ್ರೇವ್ ಕ್ಯಾಪ್ಟನ್ ಆಗಿದ್ದರೆ ಸತತವಾಗಿ ವೈಫಲ್ಯ ಕಾಣುತ್ತಿರುವ ರೆಹಾನೆ, ಚೇತೇಶ್ವರ ಪೂಜಾರರನ್ನು ಕಿತ್ತು ಹಾಕಿ. ಪ್ರತಿಭಾವಂತರಿಗೆ ಅವಕಾಶ ಕೊಡಿ ಎಂದು ಆಗ್ರಹಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ಒಂದು ಶತಕ ಗಳಿಸಿದ್ದು, ಬಿಟ್ಟರೆ ಸದ್ಯಕ್ಕೆ ರೆಹಾನೆಯಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬಂದಿಲ್ಲ. ಇದರಿಂದಾಗಿ ಭಾರತ ಮಧ್ಯಮ ಕ್ರಮಾಂಕದಲ್ಲಿ ಬಲವಿಲ್ಲದೇ ಕುಸಿತ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments