Webdunia - Bharat's app for daily news and videos

Install App

ಏಕದಿನ, ಟೆಸ್ಟ್ ಬಗ್ಗೆ ಗಮನ ಕೇಂದ್ರೀಕರಿಸಿ: ಕೊಹ್ಲಿ, ರೋಹಿತ್ ಜೊತೆ ಅಜಿತ್ ಅಗರ್ಕರ್ ಚರ್ಚೆ

Webdunia
ಬುಧವಾರ, 19 ಜುಲೈ 2023 (08:20 IST)
ಮುಂಬೈ: ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಟಿ20 ಭವಿಷ್ಯದ ಬಗ್ಗೆ ನೂತನ ಆಯ್ಕೆ ಸಮಿತಿ ಅಧ‍್ಯಕ್ಷ ಅಜಿತ್ ಅಗರ್ಕರ್ ಚರ್ಚೆ ನಡೆಸಲಿದ್ದಾರೆ.

ಟಿ20 ಕ್ರಿಕೆಟ್ ಸರಣಿಗಳಲ್ಲಿ ಇತ್ತೀಚೆಗೆ ರೋಹಿತ್, ಕೊಹ್ಲಿಯನ್ನು ಹೊರಗಿಡಲಾಗುತ್ತಿದೆ. ಬದಲಾಗಿ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಯುವ ಆಟಗಾರರನ್ನೇ ಕಣಕ್ಕಿಳಿಸಲಾಗುತ್ತಿದೆ. ಹೀಗಾಗಿ ಕೊಹ್ಲಿ, ರೋಹಿತ್ ಮುಂತಾದ ಹಿರಿಯ ಕ್ರಿಕೆಟಿಗರ ಟಿ20 ಕ್ರಿಕೆಟ್ ಭವಿಷ್ಯವೇನು ಎಂಬ ಬಗ್ಗೆ ಪ್ರಶ್ನೆ ಮೂಡಿದೆ.

ಈ ಬಗ್ಗೆ ಗೊಂದಲ ಬಗೆಹರಿಸಲು ಸ್ವತಃ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಕೊಹ್ಲಿ, ರೋಹಿತ್ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಹಿರಿಯ ಕ್ರಿಕೆಟಿಗರು ಟೆಸ್ಟ್ ಮತ್ತು ಏಕದಿನ ಪಂದ್ಯಗಳ ಕಡೆಗೆ ಗಮನ ಹರಿಸಿ ಎಂದು ಸೂಚನೆ ನೀಡಲಿದ್ದಾರೆ ಎಂದು ವರದಿಯಾಗಿದೆ. ವಿಂಡೀಸ್ ಪ್ರವಾಸ ಮುಕ್ತಾಯವಾದ ಬಳಿಕ ರೋಹಿತ್, ಕೊಹ್ಲಿ ಮತ್ತು ಕೋಚ್ ದ್ರಾವಿಡ್ ಜೊತೆಗೆ ಅಜಿತ್ ಅಗರ್ಕರ್ ಪ್ರತ್ಯೇಕ ಸಭೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments