ಆರ್ಥಿಕ ನಷ್ಟ ಸರಿದೂಗಿಸಲು ಈಗ ಎಲ್ಲರಿಗೂ ಭಾರತೀಯ ಕ್ರಿಕೆಟಿಗರೇ ಬೇಕು!

Webdunia
ಮಂಗಳವಾರ, 2 ಜೂನ್ 2020 (09:13 IST)
ಮುಂಬೈ: ವಿಶ್ವದ ಎಲ್ಲಾ ಕ್ರಿಕೆಟ್ ಸಂಸ್ಥೆಗಳೂ ಈಗ ಕೊರೋನಾದಿಂದಾಗಿ ಟೂರ್ನಮೆಂಟ್ ನಡೆಯದೇ ನಷ್ಟದಲ್ಲಿದೆ. ಹೀಗಾಗಿ ನಷ್ಟ ಸರಿದೂಗಿಸಲು ಈಗ ಎಲ್ಲರಿಗೂ ಭಾರತವೇ ಬೇಕು!


ಭಾರತ ಕ್ರಿಕೆಟಿಗರು ಆಡುತ್ತಾರೆಂದರೆ ವಿಶ್ವದ ಯಾವುದೇ ಮೂಲೆಯಲ್ಲಾದರೂ ಜನ ಸೇರಿಯೇ ಸೇರುತ್ತಾರೆ. ಆ ಪಂದ್ಯಕ್ಕೆ ಜನಪ್ರಿಯತೆ ಹೆಚ್ಚುತ್ತದೆ. ಸಹಜವಾಗಿಯೇ ಪ್ರಾಯೋಜಕರೂ ಹೆಚ್ಚಾಗುತ್ತಾರೆ. ಹೀಗಾಗಿ ಆದಾಯವೂ ಹೆಚ್ಚುತ್ತಾರೆ.

ಹೀಗಾಗಿ ವಿಶ್ವದ ಎಲ್ಲಾ ಕ್ರಿಕೆಟ್ ಸಂಸ್ಥೆಗಳೂ ಈಗ ಭಾರತ ತಂಡ ತಮ್ಮ ದೇಶದಲ್ಲಿ ಬಂದು ಆಡಲಿ ಎಂದು ಆಶಿಸುತ್ತಿದ್ದಾರೆ. ಆಸ್ಟ್ರೇಲಿಯಾ ಈಗಾಗಲೇ ಸರಣಿಗೆ ಸಮಯ ಫಿಕ್ಸ್ ಮಾಡಿದೆ. ದ.ಆಫ್ರಿಕಾ,  ಶ್ರೀಲಂಕಾ ಕೂಡಾ ಭಾರತ ಕ್ರಿಕೆಟ್ ತಂಡ ತಮ್ಮ ದೇಶಕ್ಕೆ ಪ್ರವಾಸ ಮಾಡುವುದನ್ನು ಎದುರು ನೋಡುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments