Webdunia - Bharat's app for daily news and videos

Install App

ಟೀಂ ಇಂಡಿಯಾ ಮಾನ ಕಾಪಾಡಿದ ಅಂಬಟಿ ರಾಯುಡು, ವಿಜಯ್ ಶಂಕರ್

Webdunia
ಭಾನುವಾರ, 3 ಫೆಬ್ರವರಿ 2019 (11:27 IST)
ವೆಲ್ಲಿಂಗ್ಟನ್: ಅಂಬಟಿ ರಾಯುಡು ಮತ್ತು ಕೆಳಕ್ರಮಾಂಕದ ಬ್ಯಾಟ್ಸ್ ಮನ್ ಗಳ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಮತ್ತೊಂದು ಬ್ಯಾಟಿಂಗ್ ಮುಜುಗರಕ್ಕೀಡಾಗುವುದನ್ನು ಟೀಂ ಇಂಡಿಯಾ ತಪ್ಪಿಸಿಕೊಂಡಿದೆ.


ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಐದನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ ಎದುರಾಳಿಗೆ 253 ರನ್ ಗಳ ಗೆಲುವಿನ ಗುರಿ ನೀಡಿದೆ. ಭಾರತ 49.5 ಓವರ್ ಗಳಲ್ಲಿ 252 ರನ್ ಗಳಿಗೆ ಆಲೌಟ್ ಆಗಿದೆ.

ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಸಂಪೂರ್ಣ ವೈಫಲ್ಯ ಅನುಭವಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಅಂಬಟಿ ರಾಯುಡು (90) ಮತ್ತು ವಿಜಯ್ ಶಂಕರ್ (45) ಉತ್ತಮ ಜತೆಯಾಟವಾಡಿ ಭಾರತದ ಮಾನ ಕಾಪಾಡಿದರು. ಬಳಿಕ ಕೇದಾರ್ ಜಾದವ್ 34, ಹಾರ್ದಿಕ್ ಪಾಂಡ್ಯ 22 ಎಸೆತಗಳಲ್ಲಿ 45 ರನ್ ಗಳಿಸಿ ಮೊತ್ತ ಉಬ್ಬಲು ಕಾರಣವಾಗಿದೆ. ನ್ಯೂಜಿಲೆಂಡ್ ಪರ ಮ್ಯಾಟ್ ಹೆನ್ರಿ 4, ಟ್ರೆಂಟ್ ಬೌಲ್ಟ್ 3 ಮತ್ತು ಜೇಮ್ಸ್ ನೀಶಂ 1 ವಿಕೆಟ್ ಕಬಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೂರು ತಿಂಗಳ ಬಳಿಕ ಕೊನೆಗೂ ಮೌನ ಮುರಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಮಾತ್ರ ಏನು ಸ್ಪೆಷಲ್ಲಾ.. ಲಂಡನ್ ವಾಸಿ ಕೊಹ್ಲಿಗೆ ಅಲ್ಲಿಯೇ ಫಿಟ್ನೆಸ್ ಟೆಸ್ಟ್

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನಕ್ಕೆ ಹೆಚ್ಚಿದ ಒತ್ತಡ: ಇಂದು ಸಿಎಂ ಭೇಟಿ ಮಾಡಲಿರುವ ಭಾರತಿ ವಿಷ್ಣುವರ್ಧನ್

ಟೀಂ ಇಂಡಿಯಾ ಪ್ರಾಯೋಜಕತ್ವ ವಹಿಸಲು ಈ ಷರತ್ತುಗಳು ಅನ್ವಯ

ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಆಡದ ಏಕೈಕ ಟೀಂ ಇಂಡಿಯಾ ಆಟಗಾರ

ಮುಂದಿನ ಸುದ್ದಿ
Show comments