Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಕಾರು ಉಡುಗೊರೆ ನೀಡಲಿರುವ ಆನಂದ್ ಮಹೀಂದ್ರ

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಕಾರು ಉಡುಗೊರೆ ನೀಡಲಿರುವ ಆನಂದ್ ಮಹೀಂದ್ರ
ಮುಂಬೈ , ಭಾನುವಾರ, 24 ಜನವರಿ 2021 (08:08 IST)
ಮುಂಬೈ: ಆಸ್ಟ್ರೇಲಿಯಾದಲ್ಲಿ ಅದ್ಭುತ ಪ್ರದರ್ಶನ ನೀಡಿ ಐತಿಹಾಸಿಕ ಗೆಲುವಿಗೆ ಕಾರಣವಾದ ಟೀಂ ಇಂಡಿಯಾ ಆರು ಮಂದಿ ಯುವ ಕ್ರಿಕೆಟಿಗರಿಗೆ ಮಹೀಂದ್ರ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರ ನೂತನ ಎಸ್ ಯುವಿ ಕಾರನ್ನು ಉಡುಗೊರೆಯಾಗಿ ನೀಡಲಿದ್ದಾರೆ.


ಟೆಸ್ಟ್ ಸರಣಿಯಲ್ಲಿ ಪದಾರ್ಪಣೆ ಮಾಡಿ ಗಮನಸೆಳೆದ ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಶುಬ್ನಂ ಗಿಲ್, ನವದೀಪ್ ಸೈನಿ ಮತ್ತು ಶ್ರಾದ್ಧೂಲ್ ಠಾಕೂರ್ ಈ ಉಡುಗೊರೆ ಪಡೆಯಲಿದ್ದಾರೆ. ಇವರ ಸಾಧನೆ ಮುಂದಿನ ಪೀಳಿಗೆಯವರಿಗೂ ಮಾದರಿಯಾಗಲಿ ಎಂಬ ಕಾರಣಕ್ಕೆ ಉಡುಗೊರೆ ನೀಡುವುದಾಗಿ ಮಹೀಂದ್ರ ಸಂಸ್ಥೆ ಪ್ರಕಟಣೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೇಯಸ್ ಐಯರ್, ಸಂಜು ಸ್ಯಾಮ್ಸನ್ ಸ್ಥಾನಕ್ಕೆ ರಿಷಬ್ ಪಂತ್ ಕುತ್ತು?!