Webdunia - Bharat's app for daily news and videos

Install App

ಆಂಡರ್ಸನ್-ಸಿರಾಜ್ ಭುಜಕ್ಕೆ ಭುಜ ತಾಗಿಸಿ ಕಿತ್ತಾಟ

Webdunia
ಶನಿವಾರ, 7 ಆಗಸ್ಟ್ 2021 (09:52 IST)
ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ನಡುವೆ ಕಿತ್ತಾಟ ನಡೆದಿದೆ.


ಬ್ಯಾಟಿಂಗ್ ಮಾಡುತ್ತಿದ್ದ ಸಿರಾಜ್ ಆಂಡರ್ಸನ್ ಬೌಲಿಂಗ್ ನಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ್ದರು. ಆದರೆ ಬಾಲ್ ಬ್ಯಾಟ್ ಗೆ ತಾಗದೇ ಕೀಪರ್ ಕೈ ಸೇರಿತ್ತು. ಆಗ ಆಂಡರ್ಸನ್ ಸಿರಾಜ್ ರನ್ನು ಕಿಚಾಯಿಸಿದ್ದರು.

ಇದೇ ಕಾರಣಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಇಬ್ಬರೂ ಬೇಕೆಂದೇ ಭುಜಕ್ಕೆ ಭುಜ ತಾಗಿಸಿ ಕಿತ್ತಾಟ ನಡೆಸಿದರು. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments