ಆಂಡರ್ಸನ್-ಸಿರಾಜ್ ಭುಜಕ್ಕೆ ಭುಜ ತಾಗಿಸಿ ಕಿತ್ತಾಟ

Webdunia
ಶನಿವಾರ, 7 ಆಗಸ್ಟ್ 2021 (09:52 IST)
ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ನಡುವೆ ಕಿತ್ತಾಟ ನಡೆದಿದೆ.


ಬ್ಯಾಟಿಂಗ್ ಮಾಡುತ್ತಿದ್ದ ಸಿರಾಜ್ ಆಂಡರ್ಸನ್ ಬೌಲಿಂಗ್ ನಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ್ದರು. ಆದರೆ ಬಾಲ್ ಬ್ಯಾಟ್ ಗೆ ತಾಗದೇ ಕೀಪರ್ ಕೈ ಸೇರಿತ್ತು. ಆಗ ಆಂಡರ್ಸನ್ ಸಿರಾಜ್ ರನ್ನು ಕಿಚಾಯಿಸಿದ್ದರು.

ಇದೇ ಕಾರಣಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಇಬ್ಬರೂ ಬೇಕೆಂದೇ ಭುಜಕ್ಕೆ ಭುಜ ತಾಗಿಸಿ ಕಿತ್ತಾಟ ನಡೆಸಿದರು. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments