Webdunia - Bharat's app for daily news and videos

Install App

ಟೀಂ ಇಂಡಿಯಾ ಬಿಟ್ಟರೂ ಕ್ರಿಕೆಟಿಗರ ಬಗ್ಗೆ ಅನಿಲ್ ಕುಂಬ್ಳೆ ಅದೆಂತಹಾ ಭರವಸೆ ನೋಡಿ!

Webdunia
ಭಾನುವಾರ, 24 ಜೂನ್ 2018 (08:30 IST)
ಬೆಂಗಳೂರು: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆಗೆ ವೈಮನಸ್ಯದ ಕಾರಣ ಒಂದು ವರ್ಷದ ಹಿಂದೆ ಕೋಚ್ ಹುದ್ದೆಗೆ ರಾಜೀನಾಮೆಯಿತ್ತು ಹೊರ ಬಂದಿದ್ದ ಅನಿಲ್ ಕುಂಬ್ಳೆ ಇದೀಗ ತಮ್ಮ ಹುಡುಗರ ಬಗ್ಗೆ ಆತ್ಮವಿಶ್ವಾಸದ ಮಾತನಾಡಿದ್ದಾರೆ.

ಇಂಗ್ಲೆಂಡ್ ಸರಣಿಗೆ ಹೊರಟಿರುವ ಕ್ರಿಕೆಟಿಗರಿಗೆ ವಿಶ್ ಮಾಡಿರುವ ಕುಂಬ್ಳೆ ಇವರು ಇದೇ ಮೊದಲ ಬಾರಿಗೆ ಇಂಗ್ಲೆಂಡ್ ಪ್ರವಾಸ ಮಾಡುತ್ತಿಲ್ಲ. ಅಲ್ಲಿನ ಪರಿಸ್ಥಿತಿಯ ಅರಿವು ಅವರಿಗೆ ಚೆನ್ನಾಗಿಯೇ ಇರುತ್ತದೆ. ಇದು ನಮ್ಮ ಹುಡುಗರಿಗೆ ಗೆಲ್ಲಲು ಸಿಕ್ಕಿರುವ ಸುವರ್ಣಾವಕಾಶ ಎಂದಿದ್ದಾರೆ.

ಅಷ್ಟೇ ಅಲ್ಲದೆ, ಭಾರತೀಯ ಸ್ಪಿನ್ನರ್ ಗಳು ಇಂಗ್ಲೆಂಡ್ ಆಟಗಾರರಿಗೆ ಸಾಕಷ್ಟು ಕಾಡಲು ಸಾಮರ್ಥ್ಯವುಳ್ಳವರಾಗಿದ್ದಾರೆ ಎಂದೂ ಮಾಜಿ ಕೋಚ್ ಅಭಿಪ್ರಾಯಪಟ್ಟಿದ್ದಾರೆ. ಈ ನಡುವೆ ವಿವಾದಾತ್ಮಕ ಯೋ ಯೋ ಫಿಟ್ನೆಸ್ ಟೆಸ್ಟ್ ಪರವಾಗಿ ಮಾತನಾಡಿರುವ ಕುಂಬ್ಳೆ, ಒಂದು ವ್ಯವಸ್ಥೆಯಿದ್ದರೆ ಅದನ್ನು ಗೌರವಿಸಬೇಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments