Webdunia - Bharat's app for daily news and videos

Install App

ಚೆಂಡಿಗೆ ಹೊಳಪು ನೀಡಲು ಜೊಲ್ಲು ಬೇಡ, ಬೆವರು ಓಕೆ ಎಂದ ಅನಿಲ್ ಕುಂಬ್ಳೆ ನೇತೃತ್ವದ ಸಮಿತಿ

Webdunia
ಮಂಗಳವಾರ, 19 ಮೇ 2020 (09:55 IST)
ಮುಂಬೈ: ಕೊರೋನಾ ಭೀತಿಯಿಂದಾಗಿ ಇನ್ನು ಮುಂದಿನ ದಿನಗಳಲ್ಲಿ ಚೆಂಡಿಗೆ ಹೊಳಪು ನೀಡಲು ಆಟಗಾರರು ಜೊಲ್ಲು ಬಳಸುವುದನ್ನು ನಿಷೇಧಿಸಲಾಗಿದೆ. ಅದರ ಬದಲು ಬೆವರಿನಿಂದ ಒರೆಸಿಕೊಳ್ಳಬಹುದು ಎಂದು ಐಸಿಸಿಯ ಕ್ರಿಕೆಟ್ ಸಮಿತಿ ಹೇಳಿದೆ.


ಅನಿಲ್ ಕುಂಬ್ಳೆ ನೇತೃತ್ವದ ಐಸಿಸಿ ಕ್ರಿಕೆಟ್ ಸಮಿತಿ ಇಂತಹದ್ದೊಂದು ನಿಯಮ ಜಾರಿಗೆ ತರಲು ಆದೇಶಿಸಿದೆ. ಕೊರೋನಾ ಭೀತಿಯಿಂದಾಗಿ ಚೆಂಡಿಗೆ ಹೊಳಪು ಮೂಡಿಸಲು ಜೊಲ್ಲು ಬಳಸಬೇಕೇ ಅಥವಾ ಕೃತಕ ರಾಸಾಯನಿಕ ಬಳಕೆಯನ್ನೇ ಕಾನೂನುಬದ್ಧಗೊಳಿಸಬೇಕೇ ಎಂಬ ವಿಚಾರದಲ್ಲಿ ಚರ್ಚೆಗಳಾಗುತ್ತಿತ್ತು.

ಇದೀಗ ಮಧ್ಯಂತಹ ಸಭೆ ನಡೆಸಿದ ಅನಿಲ್ ಕುಂಬ್ಳೆ ನೇತೃತ್ವದ ಸಮಿತಿ ಜೊಲ್ಲು ಬೇಡ, ಬೆವರು ಹಚ್ಚುವುದಕ್ಕೆ ತೊಂದರೆಯಿಲ್ಲ ಎಂದಿದೆ. ಸದ್ಯಕ್ಕೆ ಆಟಗಾರರ ಅರೋಗ್ಯದ ದೃಷ್ಟಿಯಿಂದ ಇಂತಹದ್ದೊಂದು ನಿರ್ಧಾರ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಕ್ರಿಕೆಟ್ ಸಮಿತಿ ಅಭಿಪ್ರಾಯಪಟ್ಟಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments