Webdunia - Bharat's app for daily news and videos

Install App

ಹೊಸ ನಿಯಮದ ತಲೆಬಿಸಿಯಲ್ಲಿದ್ದ ಕ್ರಿಕೆಟಿಗರಿಗೆ ಸಮಾಧಾನ ನೀಡಿದ ಅನಿಲ್ ಕುಂಬ್ಳೆ ಹೇಳಿಕೆ

Webdunia
ಸೋಮವಾರ, 25 ಮೇ 2020 (09:18 IST)
ಮುಂಬೈ: ಕೊರೋನಾದಿಂದಾಗಿ ಇನ್ನು ಮುಂದೆ ಕ್ರಿಕೆಟ್ ನಲ್ಲಿ ಚೆಂಡಿಗೆ ಹೊಳಪು ಮೂಡಿಸಲು ಜೊಲ್ಲು ರಸ ಬಳಕೆ ಮಾಡುವುದನ್ನು ನಿಷೇಧಿಸಿದ ಹೊಸ ನಿಯಮ ಬೌಲರ್ ಗಳಿಗೆ ತಲೆನೋವಾಗಿದೆ.


ಜೊಲ್ಲು ರಸದ ಬದಲು ಬೆವರು ಬಳಸಲು ಸೂಚಿಸಲಾಗಿದೆ. ಆದರೆ ಬೆವರು ಚೆಂಡಿಗೆ ಹೊಳಪು ಮೂಡಿಸಲು ಪರಿಹಾರವಾಗದು. ಅದೂ ಅಲ್ಲದೆ, ಇಷ್ಟು ದಿನ ಅಭ್ಯಾಸವಾಗಿ ಹೋಗಿದ್ದ ವಿಚಾರವನ್ನು ಇದ್ದಕ್ಕಿದ್ದಂತೆ ಬಿಡಬೇಕು ಎಂದರೆ ಕಷ್ಟವೇ.

ಹೀಗಾಗಿ ಐಸಿಸಿ ಕ್ರಿಕೆಟ್ ಸಮಿತಿಯ ಮುಖ್ಯಸ್ಥ ಅನಿಲ್ ಕುಂಬ್ಳೆ ಬೌಲರ್ ಗಳಿಗೆ ಸಮಾಧಾನವಾಗುವ ವಿಚಾರ ಹೇಳಿದ್ದಾರೆ. ಇದು ಮಧ್ಯಂತರ ನಿಯಮವಾಗಿದ್ದು, ಕೊರೋನಾ ಇರುವವರೆಗೆ ಇದನ್ನು ಪಾಲನೆ ಮಾಡಲೇಬೇಕಾಗುತ್ತದೆ. ಅದಾದ ಬಳಿಕ ಎಲ್ಲವೂ ಸಹಜ ಸ್ಥಿತಿಗೆ ಬರಬಹುದು ಎಂದು ಕುಂಬ್ಳೆ ಸಮಜಾಯಿಷಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments