Webdunia - Bharat's app for daily news and videos

Install App

ಹೊಸ ನಿಯಮದ ತಲೆಬಿಸಿಯಲ್ಲಿದ್ದ ಕ್ರಿಕೆಟಿಗರಿಗೆ ಸಮಾಧಾನ ನೀಡಿದ ಅನಿಲ್ ಕುಂಬ್ಳೆ ಹೇಳಿಕೆ

Webdunia
ಸೋಮವಾರ, 25 ಮೇ 2020 (09:18 IST)
ಮುಂಬೈ: ಕೊರೋನಾದಿಂದಾಗಿ ಇನ್ನು ಮುಂದೆ ಕ್ರಿಕೆಟ್ ನಲ್ಲಿ ಚೆಂಡಿಗೆ ಹೊಳಪು ಮೂಡಿಸಲು ಜೊಲ್ಲು ರಸ ಬಳಕೆ ಮಾಡುವುದನ್ನು ನಿಷೇಧಿಸಿದ ಹೊಸ ನಿಯಮ ಬೌಲರ್ ಗಳಿಗೆ ತಲೆನೋವಾಗಿದೆ.


ಜೊಲ್ಲು ರಸದ ಬದಲು ಬೆವರು ಬಳಸಲು ಸೂಚಿಸಲಾಗಿದೆ. ಆದರೆ ಬೆವರು ಚೆಂಡಿಗೆ ಹೊಳಪು ಮೂಡಿಸಲು ಪರಿಹಾರವಾಗದು. ಅದೂ ಅಲ್ಲದೆ, ಇಷ್ಟು ದಿನ ಅಭ್ಯಾಸವಾಗಿ ಹೋಗಿದ್ದ ವಿಚಾರವನ್ನು ಇದ್ದಕ್ಕಿದ್ದಂತೆ ಬಿಡಬೇಕು ಎಂದರೆ ಕಷ್ಟವೇ.

ಹೀಗಾಗಿ ಐಸಿಸಿ ಕ್ರಿಕೆಟ್ ಸಮಿತಿಯ ಮುಖ್ಯಸ್ಥ ಅನಿಲ್ ಕುಂಬ್ಳೆ ಬೌಲರ್ ಗಳಿಗೆ ಸಮಾಧಾನವಾಗುವ ವಿಚಾರ ಹೇಳಿದ್ದಾರೆ. ಇದು ಮಧ್ಯಂತರ ನಿಯಮವಾಗಿದ್ದು, ಕೊರೋನಾ ಇರುವವರೆಗೆ ಇದನ್ನು ಪಾಲನೆ ಮಾಡಲೇಬೇಕಾಗುತ್ತದೆ. ಅದಾದ ಬಳಿಕ ಎಲ್ಲವೂ ಸಹಜ ಸ್ಥಿತಿಗೆ ಬರಬಹುದು ಎಂದು ಕುಂಬ್ಳೆ ಸಮಜಾಯಿಷಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments