Webdunia - Bharat's app for daily news and videos

Install App

ಬದಲಿ ಆಟಗಾರನ ವಿವಾದ: ಸ್ಪಷ್ಟನೆ ನೀಡಿದ ಅನಿಲ್ ಕುಂಬ್ಳೆ

Webdunia
ಭಾನುವಾರ, 6 ಡಿಸೆಂಬರ್ 2020 (09:57 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಗಾಯಗೊಂಡ ರವೀಂದ್ರ ಜಡೇಜಾ ಬದಲಿ ಆಟಗಾರನಾಗಿ ಯಜುವೇಂದ್ರ ಚಾಹಲ್ ರನ್ನು ಆಡಿಸಿದ ವಿವಾದದ ಬಗ್ಗೆ ಅನಿಲ್ ಕುಂಬ್ಳೆ ಸ್ಪಷ್ಟನೆ ನೀಡಿದ್ದಾರೆ.


ಐಸಿಸಿಯ ನೀತಿ ನಿಯಮಾಳಿ ರೂಪಿಸುವ ಮಂಡಳಿಯ ಪ್ರಮುಖರೂ ಆಗಿರುವ ಕುಂಬ್ಳೆ ಜಡೇಜಾ ಸ್ಥಾನದಲ್ಲಿ ಚಾಹಲ್ ರನ್ನು ಬದಲಿ ಆಟಗಾರನಾಗಿ ಬಳಸಿದ್ದು ತಪ್ಪಲ್ಲ ಎಂದಿದ್ದಾರೆ. ‘ಆಸ್ಟ್ರೇಲಿಯಾ ಕ್ರಿಕೆಟಿಗ ಫಿಲ್ ಹ್ಯೂಸ್ ತಲೆಗೆ ಚೆಂಡು ಬಡಿದು ಸಾವನ್ನಪ್ಪಿದ ಬಳಿಕ ಈ ನಿಯಮಾವಳಿ ರೂಪಿಸಲಾಗಿದೆ. ಒಬ್ಬ ಆಲ್ ರೌಂಡರ್ ಸ್ಥಾನಕ್ಕೆ ಬೌಲರ್ ನ್ನು ಬದಲಿ ಆಟಗಾರನಾಗಿ ಬಳಸುವುದರಲ್ಲಿ ತಪ್ಪಿಲ್ಲ. ತಕ್ಷಣಕ್ಕೆ ಜಡೇಜಾ ಆಡಿದ್ದರು ಎಂಬ ಮಾತ್ರಕ್ಕೆ ಅವರಿಗೆ ತಲೆಗೆ ಪೆಟ್ಟಾಗಿ ತೊಂದರೆಯಾಗಿಲ್ಲ ಎಂದರ್ಥವಲ್ಲ. ಪೆವಿಲಿಯನ್ ಗೆ ಬಂದ ಮೇಲೆ ತಲೆಸುತ್ತು ಬಂದಿರಬಹುದು. ವೈದ್ಯರು ವಿಶ್ರಾಂತಿಗೆ ಸೂಚಿಸಿರಬಹುದು. ಇದರಲ್ಲಿ ತಪ್ಪೇನೂ ಇಲ್ಲ’ ಎಂದು ಕುಂಬ್ಳೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments