Webdunia - Bharat's app for daily news and videos

Install App

ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ಚೆನ್ನೈಗೆ ಮತ್ತೊಂದು ದೊಡ್ಡ ಆಘಾತ, ನಾಯಕನೇ ಪಂದ್ಯಾಟದಿಂದ ಹೊರಕ್ಕೆ

Sampriya
ಗುರುವಾರ, 10 ಏಪ್ರಿಲ್ 2025 (18:58 IST)
Photo Courtesy X
ಚೆನ್ನೈ: ಮೊಣಕೈ ಮುರಿತದಿಂದಾಗಿ ರುತುರಾಜ್ ಗಾಯಕ್ವಾಡ್ ಅವರನ್ನು IPL 2025 ರಿಂದ ಹೊರಗಿಡಲಾಗಿದೆ. ಈದರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಂದಿನ ನಾಯಕತ್ವ ಜವಾಬ್ದಾರಿಯನ್ನು ಎಂಎಸ್‌ ಧೋನಿ ವಹಿಸಿಕೊಳ್ಳಲಿದ್ದಾರೆ.

ರುತುರಾಜ್ ಅವರು ಪಂದ್ಯಾಟದಿಂದ ಹೊರಗುಳಿಯುವ ಮೂಲಕ ಚೆನ್ನೈಗೆ ದೊಡ್ಡ ಹೊಡೆತ ಬಿದ್ದಿದೆ. ಶುಕ್ರವಾರ ಚೆಪಾಕ್‌ನಲ್ಲಿ ನಡೆಯಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಾಟದಲ್ಲಿ ತಂಡದ ನಾಯಕನ ಜವಾಬ್ದಾರಿಯನ್ನು ಎಂಎಸ್ ಧೋನಿ ವಹಿಸಿಕೊಳ್ಳಲಿದ್ದಾರೆ.

ರುತುರಾಜ್ ಅವರಿಗೆ ಮೊಣಕೈಗೆ ಪೆಟ್ಟು ಬಿದ್ದಿದ್ದು, ಅವರ ನೋವಿಗೆ ಶಸ್ತ್ರಚಿಕಿತ್ಸೆ ಒಳಗಾಗಲಿದ್ದಾರೆ.  ಆದ್ದರಿಂದ ನಾವು ನಿರಾಶೆಗೊಂಡಿದ್ದೇವೆ ಮತ್ತು ಅವರ ಬಗ್ಗೆ ನಮಗೆ ಸಹಾನುಭೂತಿ ಇದೆ. ಆಡಲು ಪ್ರಯತ್ನಿಸುವ ವಿಷಯದಲ್ಲಿ ಅವರು ಮಾಡಿದ ಪ್ರಯತ್ನಗಳನ್ನು ನಾವು ಪ್ರಶಂಸಿಸುತ್ತೇವೆ, ಆದರೆ ದುರದೃಷ್ಟವಶಾತ್, ಅವರು ಇಂದಿನಿಂದ ಪಂದ್ಯಾವಳಿಯಿಂದ ಹೊರಗುಳಿಯುತ್ತಾರೆ. ನಮ್ಮಲ್ಲಿ ಐಪಿಎಲ್‌ನ ಉಳಿದ ಭಾಗಕ್ಕೆ ನಾಯಕನಾಗಿ ಎಂಎಸ್ ಧೋನಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಫ್ಲೆಮಿಂಗ್ ಗುರುವಾರ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments