Webdunia - Bharat's app for daily news and videos

Install App

ಭಾರತದಿಂದ ಮತ್ತೊಂದು ಲಂಕಾ ವಿಜಯ

Webdunia
ಶುಕ್ರವಾರ, 25 ಆಗಸ್ಟ್ 2017 (07:35 IST)
ಪಲ್ಲಿಕೆಲೆ: ಟೀಂ ಇಂಡಿಯಾಗೆ ಈಗ ಗೆಲುವು ಸಾಮಾನ್ಯವಾಗಿದೆ. ಆದರೆ ಇದು ಮಾತ್ರ ಅಷ್ಟು ಸುಲಭ ಜಯವಾಗಿರಲಿಲ್ಲ. ಶ್ರೀಲಂಕಾ ವಿರುದ್ಧ ನಡೆದ ದ್ವಿತೀಯ ಏಕದಿನ ಪಂದ್ಯವನ್ನು 3 ವಿಕೆಟ್ ಗಳಿಂದ ಗೆಲ್ಲುವ ಮೂಲಕ ದ್ವೀಪ ರಾಷ್ಟ್ರದಲ್ಲಿ ತನ್ನ ಗೆಲುವಿನ ಸರಪಳಿ ಮುಂದುವರಿಸಿದೆ.

 
ಮೊದಲು ಬ್ಯಾಟ್ ಮಾಡಿದ್ದ ಶ್ರೀಲಂಕಾ ಭಾರತಕ್ಕೆ 237 ರನ್ ಗಳ ಗುರಿ ನಿಗದಿ ಪಡಿಸಿತ್ತು. ಮಳೆಯಿಂದಾಗಿ ಡಕ್ ವರ್ತ್ ಲೂಯಿಸ್ ಪದ್ಧತಿ ಅಳವಡಿದಲಾಗಿತ್ತು. ಒಂದು ಹಂತದಲ್ಲಿ ಅಖಿಲ ಧನಂಜಯ ಬೌಲಿಂಗ್ ನಿಂದಾಗಿ ಸೋಲಿನ ಸುಳಿಗೆ ಸಿಲುಕಿದ್ದ ಭಾರತಕ್ಕೆ ಧೋನಿ ಮತ್ತು ಭುವನೇಶ್ವರ ಕುಮಾರ್ ಆಸರೆಯಾದದರು. ಕೊನೆಗೆ 44.2 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 231 ರನ್ ಗಳಿಸುವ ಮೂಲಕ ಗುರಿ ಮುಟ್ಟಿತು.

ಭರ್ಜರಿ ಫಾರ್ಮ್ ನಲ್ಲಿರುವ ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಆಕರ್ಷಕ ಬ್ಯಾಟಿಂಗ್ ಮೂಲಕ ಮೊದಲ ವಿಕೆಟ್ ಗೆ ಶತಕದ ಜತೆಯಾಟ ನೀಡಿದರು. ಧವನ್ ಕೊಂಚ ನಿಧಾನಿಯಾಗಿದ್ದರೂ, ರೋಹಿತ್ ಅದ್ಭುತ ಲಹರಿಯಲ್ಲಿದ್ದರು ಹಾಗೂ ಬೀಡುಬೀಸಾಗಿ ಬ್ಯಾಟ್ ಬೀಸಿದರು. ಆದರೆ ಇವರಿಬ್ಬರು ಔಟಾದ ಬಳಿಕ ಭಾರತ ಇದ್ದಕ್ಕಿದ್ದಂತೆ ಕುಸಿತಕ್ಕೊಳಗಾಯಿತು.

ಇದನ್ನೂ ಓದಿ.. ರೋಡ್ ನಿರ್ಮಿಸಿದ್ರೆ ಹುಷಾರ್ ಎಂದ ಚೀನಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments