Webdunia - Bharat's app for daily news and videos

Install App

ಚೊಚ್ಚಲ ವಿಕೆಟ್ ಕಿತ್ತ ಸಂಭ್ರಮದಲ್ಲಿ ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್

Webdunia
ಶುಕ್ರವಾರ, 15 ಜನವರಿ 2021 (17:23 IST)
ಮುಂಬೈ: ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮುಂಬೈ ಪರ ಆಡಲು ಮೊದಲ ಬಾರಿಗೆ ಅವಕಾಶ ಪಡೆದ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಚೊಚ್ಚಲ ವಿಕೆಟ್ ಕಿತ್ತು ಸಂಭ್ರಮಿಸಿದ್ದಾರೆ.


ಹರ್ಯಾಣ ವಿರುದ್ಧದ ಪಂದ್ಯದಲ್ಲಿ ಅರ್ಜುನ್ ಎದುರಾಳಿ ಚೈತನ್ಯ ಬಿಷ್ಣೋಯ್ ವಿಕೆಟ್ ಕಬಳಿಸಿದ್ದಾರೆ. ಆದರೆ ಮೊದಲ ಓವರ್ ನಲ್ಲೇ 15 ರನ್ ಚಚ್ಚಿಸಿಕೊಂಡಿದ್ದಾರೆ. ಆಲ್ ರೌಂಡರ್ ಆಗಿರುವ ಅರ್ಜುನ್ ಗೆ ಬ್ಯಾಟಿಂಗ್ ಅವಕಾಶ ಸಿಕ್ಕಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಹಿರಿಯರ ತಂಡದಲ್ಲಿ ಅವಕಾಶ ಪಡೆದ ಅರ್ಜುನ್ ವಿಕೆಟ್ ಕಿತ್ತು ಸಂಭ್ರಮಾಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs PBKS Live: ಹೌದು.. ಈ ಸಲ ಕಪ್ ನಮ್ದೇ.. RCB Champion

RCB vs PBKS live: ಆರ್ ಸಿಬಿ ಸಾಧಾರಣ ಮೊತ್ತ, ಅಭಿಮಾನಿಗಳಿಗೆ ಆತಂಕ

RCB vs PBKS IPL Final: ಟುಕು ಟುಕು ಟೆಸ್ಟ್ ಇನಿಂಗ್ಸ್ ಬೇಡ ಗುರೂ.. ಕೊಹ್ಲಿ ಯಾಕ್ ಹಿಂಗೆ

IPL 2025: ಸಮಾರೋಪ ಸಮಾರಂಭದಲ್ಲಿ ಸೇನಾಪಡೆಗೆ ವಿಶೇಷ ಗೌರವ

RCB vs PBKS Match:ಟಾಸ್‌ ಗೆದ್ದ ಪಂಜಾಬ್‌, ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments