Webdunia - Bharat's app for daily news and videos

Install App

ಚೊಚ್ಚಲ ವಿಕೆಟ್ ಕಿತ್ತ ಸಂಭ್ರಮದಲ್ಲಿ ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್

Webdunia
ಶುಕ್ರವಾರ, 15 ಜನವರಿ 2021 (17:23 IST)
ಮುಂಬೈ: ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮುಂಬೈ ಪರ ಆಡಲು ಮೊದಲ ಬಾರಿಗೆ ಅವಕಾಶ ಪಡೆದ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಚೊಚ್ಚಲ ವಿಕೆಟ್ ಕಿತ್ತು ಸಂಭ್ರಮಿಸಿದ್ದಾರೆ.


ಹರ್ಯಾಣ ವಿರುದ್ಧದ ಪಂದ್ಯದಲ್ಲಿ ಅರ್ಜುನ್ ಎದುರಾಳಿ ಚೈತನ್ಯ ಬಿಷ್ಣೋಯ್ ವಿಕೆಟ್ ಕಬಳಿಸಿದ್ದಾರೆ. ಆದರೆ ಮೊದಲ ಓವರ್ ನಲ್ಲೇ 15 ರನ್ ಚಚ್ಚಿಸಿಕೊಂಡಿದ್ದಾರೆ. ಆಲ್ ರೌಂಡರ್ ಆಗಿರುವ ಅರ್ಜುನ್ ಗೆ ಬ್ಯಾಟಿಂಗ್ ಅವಕಾಶ ಸಿಕ್ಕಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಹಿರಿಯರ ತಂಡದಲ್ಲಿ ಅವಕಾಶ ಪಡೆದ ಅರ್ಜುನ್ ವಿಕೆಟ್ ಕಿತ್ತು ಸಂಭ್ರಮಾಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments