ಅಂತೂ ಭಾರತ ತಂಡ ಪ್ರವೇಶಿಸಿಯೇ ಬಿಟ್ಟ ಮರಿ ತೆಂಡುಲ್ಕರ್

Webdunia
ಶುಕ್ರವಾರ, 8 ಜೂನ್ 2018 (09:55 IST)
ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ತಮ್ಮ ಪುತ್ರ ಅರ್ಜುನ್ ತೆಂಡುಲ್ಕರ್ ತಮ್ಮಂತೆ ಆಗಬೇಕೆಂದು ಅತ್ಯುತ್ತಮ ಕ್ರಿಕೆಟ್ ಟ್ರೈನಿಂಗ್ ಕೊಡಿಸಿದ್ದರು. ಅದಕ್ಕೀಗ ಫಲ ಸಿಕ್ಕಿದೆ.

ತೆಂಡುಲ್ಕರ್ ಪುತ್ರ ಭಾರತ ಅಂಡರ್ 19 ತಂಡಕ್ಕೆ ಆಯ್ಕೆಯಾಗಿದ್ದಾರೆ. ಶ್ರೀಲಂಕಾ ವಿರುದ್ಧ ಜುಲೈನಲ್ಲಿ ಭಾರತ ತಂಡ ಎರಡು ನಾಲ್ಕು ದಿನಗಳ ಪಂದ್ಯ ಮತ್ತು 5 ಏಕದಿನ ಪಂದ್ಯವಾಡಲಿದೆ. ಈ ತಂಡಕ್ಕೆ ಅರ್ಜುನ್ ಆಯ್ಕೆಯಾಗಿದ್ದಾರೆ.

18 ವರ್ಷದ ಎಡಗೈ ಬ್ಯಾಟ್ಸ್ ಮನ್ ಮತ್ತು ಮಧ್ಯಮ ವೇಗಿ ಕೂಡಾ. ಈ ಹಿಂದೆ ಹಲವು ಕ್ಲಬ್ ಲೆವೆಲ್ ಟೂರ್ನಿಗಳಲ್ಲಿ, ಮುಂಬೈ ಕಿರಿಯರ ತಂಡದಲ್ಲಿ ಅರ್ಜುನ್ ಗಮನಾರ್ಹ ಪ್ರದರ್ಶನ ನೀಡಿದ್ದರು. ಅಷ್ಟೇ ಅಲ್ಲದೆ, ಅವಕಾಶ ಸಿಕ್ಕಾಗಲೆಲ್ಲಾ ಅಂತಾರಾಷ್ಟ್ರೀಯ ಬ್ಯಾಟ್ಸ್ ಮನ್ ಗಳಿಗೆ ನೆಟ್ ಬೌಲರ್ ಆಗಿಯೂ ಅನುಭವ ಪಡೆದಿದ್ದಾರೆ. ಅಂತೂ ಅಪ್ಪನ ಹಾದಿಯಲ್ಲೇ ಪುತ್ರನೂ ಸಾಗಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

ಮುಂದಿನ ಸುದ್ದಿ
Show comments