Webdunia - Bharat's app for daily news and videos

Install App

ದ್ರಾವಿಡ್ ಹುಡುಗರನ್ನು ಎರಡನೇ ದರ್ಜೆ ತಂಡ ಎಂದು ಲೇವಡಿ ಮಾಡಿದ ಅರ್ಜುನ ರಣತುಂಗ

Webdunia
ಭಾನುವಾರ, 4 ಜುಲೈ 2021 (09:32 IST)
ಕೊಲೊಂಬೋ: ಸೀಮಿತ ಓವರ್ ಗಳ ಸರಣಿಗೆ ಪ್ರಮುಖರಿಲ್ಲದೇ ಶಿಖರ್ ಧವನ್ ನೇತೃತ್ವದಲ್ಲಿ ಲಂಕಾಗೆ ಪ್ರಯಾಣ ಬೆಳೆಸಿರುವ ಟೀಂ ಇಂಡಿಯಾವನ್ನು ಎರಡನೇ ದರ್ಜೆ ತಂಡ ಎಂದು ಲಂಕಾ ಮಾಜಿ ನಾಯಕ ಅರ್ಜುನ ರಣತುಂಗ ಲೇವಡಿ ಮಾಡಿದ್ದಾರೆ.


ಕೋಚ್ ದ್ರಾವಿಡ್-ನಾಯಕ ಶಿಖರ್ ಧವನ್ ನೇತೃತ್ವದಲ್ಲಿ ಟೀಂ ಇಂಡಿಯಾ ಎರಡನೇ ತಂಡ ಲಂಕಾದಲ್ಲಿ ಏಕದಿನ ಮತ್ತು ಟಿ20 ಸರಣಿ ಆಡಲು ತೆರಳಿದೆ. ಜುಲೈ 13 ರಿಂದ ಸರಣಿ ಆರಂಭವಾಗಲಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ರಣತುಂಗ ‘ಟೀಂ ಇಂಡಿಯಾ ಎರಡನೇ ದರ್ಜೆ ತಂಡ ಇಲ್ಲಿಗೆ ಆಗಮಿಸಿರುವುದು ನಮಗೆ ಮಾಡಿದ ಅವಮಾನ. ಟಿವಿ ಜಾಹೀರಾತು ಆದಾಯಕ್ಕಾಗಿ ಇಂತಹ ತಂಡದೊಂದಿಗೆ ಆಡಲು ಒಪ್ಪಿಗೆ ನೀಡಿರುವುದಕ್ಕೆ ನಮ್ಮ ಕ್ರಿಕೆಟ್ ಆಡಳಿತ ಮಂಡಳಿಯನ್ನು ದೂರಬೇಕು’ ಎಂದು ಅರ್ಜುನ ರಣತುಂಗ ಲೇವಡಿ ಮಾಡಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಲಂಕಾ ಮಂಡಳಿ ಭಾರತ ಪ್ರಬಲ ತಂಡವನ್ನೇ ಕಳುಹಿಸಿದೆ ಎಂದು ಸಮರ್ಥಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments