Webdunia - Bharat's app for daily news and videos

Install App

ಪಾಕ್ ವಿರುದ್ಧ ಸೋಲಿಗೆ ಅರ್ಷ್ ದೀಪ್-ಭುವನೇಶ್ವರ್ ಕುಮಾರ್ ಫ್ಯಾನ್ಸ್ ನಡುವೆ ಕೆಸರೆರಚಾಟ

Webdunia
ಮಂಗಳವಾರ, 6 ಸೆಪ್ಟಂಬರ್ 2022 (09:30 IST)
ದುಬೈ: ಪಾಕಿಸ್ತಾನ ವಿರುದ್ಧ ಸೂಪರ್ ಫೋರ್ ಹಂತದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿದ್ದಕ್ಕೆ ಕಾರಣ ಯಾರು ಎಂಬ ಬಗ್ಗೆ ಈಗ ವೇಗಿಗಳಾದ ಅರ್ಷ್ ದೀಪ್ ಸಿಂಗ್ ಮತ್ತು ಭುವನೇಶ‍್ವರ್ ಕುಮಾರ್ ಫ್ಯಾನ್ಸ್ ನಡುವೆ ಕೆಸರೆರಚಾಟ ನಡೆದಿದೆ.

ಅರ್ಷ್ ದೀಪ್ ಸಿಂಗ್ 18 ನೇ ಓವರ್ ನಲ್ಲಿ ಕ್ಯಾಚ್ ಬಿಟ್ಟಿದ್ದಕ್ಕೆ ಇನ್ನಿಲ್ಲದಂತೆ ಟೀಕೆಗೊಳಗಾಗಿದ್ದರು. ಅವರನ್ನು ಪ್ರತ್ಯೇಕತಾವಾದಿ ಎಂದೂ ನೆಟ್ಟಿಗರು ಜರೆದಿದ್ದರು.

ಇದರ ಬೆನ್ನಲ್ಲೇ ಅರ್ಷ್ ದೀಪ್ ಫ್ಯಾನ್ಸ್ ಅವರ ಪರವಾಗಿ ಬ್ಯಾಟ್ ಬೀಸಿದ್ದು, ಈ ಪಂದ್ಯ ಸೋಲಲು ಭುವನೇಶ್ವರ್ ಕುಮಾರ್ ಕಾರಣ ಎಂದು ದೂರಿದ್ದಾರೆ. ಭುವಿ 19 ನೇ ಓವರ್ ನಲ್ಲಿ ಸಿಕ್ಕಾಪಟ್ಟೆ ರನ್ ಬಿಟ್ಟುಕೊಟ್ಟಿದ್ದೇ ಸೋಲಿಗೆ ನಿಜ ಕಾರಣ ಎಂದು ಕೆಲವರು ಕಿಡಿ ಕಾರಿದ್ದಾರೆ. ಇದರ ನಡುವೆ ಅರ್ಷ್ ದೀಪ್ ಮತ್ತು ಭುವಿ ಫ್ಯಾನ್ಸ್ ನಡುವೆ ಕೆಸರೆರಚಾಟ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments